AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
TV9 Web
| Edited By: |

Updated on:Nov 18, 2022 | 4:48 PM

Share

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ