AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
TV9 Web
| Edited By: |

Updated on:Nov 18, 2022 | 4:48 PM

Share

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ