AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
TV9 Web
| Edited By: ವಿವೇಕ ಬಿರಾದಾರ|

Updated on:Nov 18, 2022 | 4:48 PM

Share

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್