Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಮತ್ತೆ ಆರಂಭ

ಅರಣ್ಯದಲ್ಲಿನ ಜನರ ಅನುಕೂಲಕ್ಕಾಗಿ ನಾಲ್ಕು ಮಾರ್ಗಗಳಲ್ಲಿ ಜನವನ ಸಾರಿಗೆ ವಾಹನಗಳು ಸಂಚರಿಸುತ್ತಿತ್ತವೆ. ಈ ವಾಹನಗಳು ಅನಾರೋಗ್ಯ ತುತ್ತಾದವರು, ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಜನರನ್ನು ನಗರಕ್ಕೆ ಕರೆತರುತ್ತವೆ. ಇದರಿಂದ ಮಾದಪ್ಪನ ಬೆಟ್ಟದ ಜನರಿಗೆ ತಂಬಾ ಅನುಕೂಲವಾಗಿತ್ತು.

ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಮತ್ತೆ ಆರಂಭ
ಜನವನ ವಾಹನ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 23, 2023 | 1:30 PM

ಚಾಮರಾಜನಗರ ಅ.23: ಮಲೆ ಮಹದೇಶ್ವರ (Male Mahadeshwara) ಬೆಟ್ಟದ ಕಾಡಂಚಿನ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜನವನ ಸಾರಿಗೆ ಮತ್ತೇ ಶುರುವಾಗಲಿದೆ. ಅರಣ್ಯ ಇಲಾಖೆಯ (Forest Department) ಇಡಿಸಿ ಬದಲು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದಲೇ ಜನವನ ಸಾರಿಗೆ ಸೌಲಭ್ಯ ಆರಂಭಿಸಲಾಗುತ್ತದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ವರ್ಷ ಜನವನ ಸಾರಿಗೆ ಸೇವೆ ಆರಂಭಿಸಿದ್ದರು. ನಂತರ ಇಕೋ ಡೆವಲಪ್ಮೆಂಟ್ ಕಮಿಟಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿತ್ತು.

ನಿರ್ವಹಣೆ ಇಲ್ಲದೆ ಜನವನ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೇ ಜನವನ ಸಾರಿಗೆ ವ್ಯವಸ್ಥೆ ಆರಂಭಿಸುವಂತೆ ಸ್ಥಳೀಯರಿಂದ ಒತ್ತಾಯಿಸಿದ್ದಾರೆ. ಇದೀಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಜನವನ ಸೇವೆ ಆರಂಭಿಸಲು ನಿರ್ಧರಿಸಿದೆ. ಕಡಿಮೆ ದರದಲ್ಲಿ ಕಾಡಂಚಿನ ಜನರಿಗೆ‌ ಜನವನ ಸಾರಿಗೆ ಸೌಲಭ್ಯ ನೀಡಲು ನಿರ್ಧರಿಸಿದೆ.

ಇದನ್ನೂ ಓದಿ: ಅರಣ್ಯಾಧಿಕಾರಿಯ ಪ್ರತಿಷ್ಠೆಗೆ ಜನ ಕಂಗಾಲು, ಬಡ ಗ್ರಾಮಸ್ಥರಿಗೆ ಕಾಡುಮೇಡಿನ ದುರ್ಗಮ ಹಾದಿಯೇ ಗತಿ! 

ಏನಿದು ಜನವನ ಸಾರಿಗೆ

ಅರಣ್ಯದಲ್ಲಿನ ಜನರ ಅನುಕೂಲಕ್ಕಾಗಿ ನಾಲ್ಕು ಮಾರ್ಗಗಳಲ್ಲಿ ಜನವನ ಸಾರಿಗೆ ವಾಹನಗಳು ಸಂಚರಿಸುತ್ತಿತ್ತವೆ. ಈ ವಾಹನಗಳು ಅನಾರೋಗ್ಯ ತುತ್ತಾದವರು, ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯ ಜನರನ್ನು ನಗರಕ್ಕೆ ಕರೆತರುತ್ತವೆ. ಇದರಿಂದ ಮಾದಪ್ಪನ ಬೆಟ್ಟದ ಜನರಿಗೆ ತಂಬಾ ಅನುಕೂಲವಾಗಿತ್ತು.

ಆದರೆ ನಿರ್ವಹಣೆ ಇಲ್ಲದೆ ವಾಹನಗಳು ನಿಂತುಹೋದ ಮೇಲೆ ಸಾರಿಗೆ ಸೌಲಭ್ಯವಿಲ್ಲದೇ ಜನರು ಪರದಾಡುತ್ತಿದ್ದಾರೆ. ಆರೋಗ್ಯ ಹದಗೆಟ್ಟರೇ ರೋಗಿಯನ್ನು ಡೋಲಿಯಲ್ಲಿ ಹೊತ್ತು ಜನರು ಆಸ್ಪತ್ರೆಗೆ ತರುವಂತಾಗಿದೆ. ಹೀಗಾಗಿ ಶೀಘ್ರದಲ್ಲೇ ಮತ್ತೆ ಜನವನ ಆರಂಭವಾಗಲಿ ಎಂಬುವುದು ಗ್ರಾಮಸ್ಥರ ಒತ್ತಾಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ