AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋಗಳನ್ನು ಫೋಸ್ಟ್ ಮಾಡಿದ ಕಿಡಿಗೇಡಿಗಳು

ಮಲೆ ಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್​​ ಪೇಜ್​​ಅನ್ನು ಹ್ಯಾಕ್​ ಮಾಡಿ ಪೋರ್ನ್​ ವಿಡಿಯೋಗನ್ನು ಅಪ್​ಲೋಡ್​ ಮಾಡಿ ವಿಕೃತಿ ಮೆರೆಯಲಾಗಿದೆ.

ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋಗಳನ್ನು ಫೋಸ್ಟ್ ಮಾಡಿದ ಕಿಡಿಗೇಡಿಗಳು
ಮಲೆ ಮಹದೇಶ್ವರ ಸ್ವಾಮಿ ಫೇಸ್ ಬುಕ್ ಹ್ಯಾಕ್
TV9 Web
| Edited By: ಆಯೇಷಾ ಬಾನು|

Updated on: Sep 22, 2022 | 11:19 AM

Share

ಚಾಮರಾಜನಗರ: ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ(Male Mahadeshwara Swamy Temple) ಹೆಸರಿನ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಫೇಸ್​ ಬುಕ್ ಖಾತೆಗೆ 17 ಸಾವಿರ ಫಾಲೋವರ್ಸ್ ಇದ್ದು ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ದೂರು ನೀಡಿದ್ದಾರೆ.

2013ರಲ್ಲಿ ಕೊಳ್ಳೆಗಾಲ ಮೂಲದ ಸಂಜಯ್ ಕುಮಾರ್​ ಎಂಬುವವರು ಈ ಶ್ರೀ ಮಲೆ ಮಹದೇಶ್ವರ ಸ್ವಾಮಿ ಫೇಸ್​ಬುಕ್ ಖಾತೆಯನ್ನು ಕ್ರಿಯೇಟ್ ಮಾಡಿದ್ದರು. ಇದರಲ್ಲಿ ಮಹದೇಶ್ವರ ಸ್ವಾಮಿ ಮಹಿಮೆ, ಪೂಜೆ ಪುನಸ್ಕಾರಗಳ ಮಾಹಿತಿಯನ್ನ ಅಪ್ಲೋಡ್ ಮಾಡಿ ಭಕ್ತರಿಗೆ ಮಾಹಿತಿ ನೀಡಲಾಗುತ್ತಿತ್ತು. ಈ ಪೇಜ್​​ಗೆ ಸುಮಾರು 17 ಸಾವಿರ ಫಾಲೋವರ್ಸ್ ಇದ್ದಾರೆ. ಆದ್ರೆ ಈಗ ಫೇಸ್​​ಬುಕ್​​ ಪೇಜ್​​ಅನ್ನು ಹ್ಯಾಕ್​ ಮಾಡಿ ಪೋರ್ನ್​ ವಿಡಿಯೋಗನ್ನು ಅಪ್​ಲೋಡ್​ ಮಾಡಿ ವಿಕೃತಿ ಮೆರೆಯಲಾಗಿದೆ. ಆ ಮೂಲಕ ಮಹದೇಶ್ವರನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಿದ್ದಾರೆ. ಇದನ್ನೂ ಓದಿ: ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ

ಮಾಹಿತಿ ಗೊತ್ತಾಗುತ್ತಿದ್ದಂತೆ ಚಾಮರಾಜನಗರ ಸೆನ್ ಠಾಣೆಯಲ್ಲಿ ಸಂಜಯ್ ದೂರು ದಾಖಲಿಸಿದ್ದಾರೆ. ಆದ್ರೆ 30 ಜನರಿಂದ ರಿಪೋರ್ಟ್ ಮಾಡಿಸಲು ಹೇಳಿ ಪೊಲೀಸರು ಸುಮ್ಮನಾಗಿದ್ದಾರೆ. ಈವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್​ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ