AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagara News: ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ 2.93 ಲಕ್ಷ ರೂಪಾಯಿ. ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಭಕ್ತ

ಬೆಂಗಳೂರಿನ ಮೇದರಹಳ್ಳಿಯ ನರಸಿಂಹಮೂರ್ತಿ ಹಣ ಹಿಂದಿರುಗಿಸಿದ ಭಕ್ತ. ಪೊಲೀಸರ ಸಮ್ಮುಖದಲ್ಲಿ ಮಹದೇಶ್ವರ ಬೆಟ್ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜುಗೆ ಹಣವನ್ನು ಹಿಂದಿರುಗಿಸಲಾಗಿದೆ.

Chamarajanagara News: ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ 2.93 ಲಕ್ಷ ರೂಪಾಯಿ. ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಭಕ್ತ
ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ ಹಣ ಹಿಂದಿರುಗಿಸಿದ ಭಕ್ತ.
TV9 Web
| Edited By: |

Updated on:Jul 31, 2022 | 9:39 AM

Share

ಚಾಮರಾಜನಗರ: ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆ 2.93 ಲಕ್ಷ ರೂಪಾಯಿ ಭಕ್ತನ ಪಾಲಾಗಿತ್ತು. ಸದ್ಯ ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ ಹಣವನ್ನು ಭಕ್ತ ಹಿಂದಿರುಗಿಸಿದ್ದಾರೆ. ಬೆಂಗಳೂರಿನ ಮೇದರಹಳ್ಳಿಯ ನರಸಿಂಹಮೂರ್ತಿ ಹಣ ಹಿಂದಿರುಗಿಸಿದ ಭಕ್ತ. ಪೊಲೀಸರ ಸಮ್ಮುಖದಲ್ಲಿ ಮಹದೇಶ್ವರ ಬೆಟ್ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜುಗೆ ಹಣವನ್ನು ಹಿಂದಿರುಗಿಸಲಾಗಿದೆ. ಭಕ್ತ ನರಸಿಂಹ ಮೂರ್ತಿ, ಅಭಿಷೇಕ ಪ್ರಸಾದದ ಟಿಕೆಟ್ ಪಡೆದಿದ್ದು, ಪ್ರಸಾದದ ಚೀಲಗಳನ್ನು ನೀಡುವಾಗ ಹಣವಿದ್ದ ಚೀಲವೊಂದನ್ನು ಸಹ ಆಕಸ್ಮಿಕವಾಗಿ ನೌಕರ ನಾಗಭೂಷಣ ಎತ್ತಿಕೊಟ್ಟಿದ್ದರು. ಸಿಸಿ ಟಿವಿಯಲ್ಲೂ ಈ  ದೃಶ್ಯ ಸೆರೆಯಾಗಿತ್ತು. ಮಲೆಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಭಕ್ತ ನರಸಿಂಹಮೂರ್ತಿ ಮನೆಯಲ್ಲಿ ಪ್ರಸಾದದ ಜೊತೆ ಹಣವಿರುವುದನ್ನು ನೋಡಿ ಗಾಬರಿಗೊಂಡಿದ್ದೆ. ತಕ್ಷಣ ದೇವಸ್ಥಾನದ ಅಧಿಕಾರಿಗಳನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದೆ ಎಂದು ಭಕ್ತ ನರಸಿಂಹಮೂರ್ತಿ ಹೇಳಿಕೆ ನೀಡಿದರು.

Published On - 8:59 am, Sun, 31 July 22

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!