AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಭಕ್ತರೇ ಎಚ್ಚರ, ಕಾಡಾನೆ ದಾಳಿಗೆ ಮಹಿಳೆ ಸಾವು

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ಪಾದಯಾತ್ರಿಗಳ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದ್ದು, ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ (40) ಎಂಬುವವರು ಸಾವನ್ನಪ್ಪಿದ್ದಾರೆ. ಈ ಕುರಿತು ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಭಕ್ತರೇ ಎಚ್ಚರ, ಕಾಡಾನೆ ದಾಳಿಗೆ ಮಹಿಳೆ ಸಾವು
ಮೃತ ಮಹಿಳೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 10, 2024 | 3:54 PM

Share

ಚಾಮರಾಜನಗರ, ಏ.10: ಮಹದೇಶ್ವರ ಬೆಟ್ಟದ(Male Mahadeshwara Hills) ಆನೆತಲೆದಿಂಬದ ಬಳಿ ಭಕ್ತರ ಮೇಲೆ ಕಾಡಾನೆ ದಾಳಿ(Wild Elephant Attack) ಮಾಡಿದ್ದು, ಮಹಿಳೆಯೋರ್ವಳು ಸಾವನ್ನಪ್ಪಿದ್ದಾರೆ. ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ (40) ಮೃತ ರ್ದುದೈವಿ. ಇವರು ಇತರ ಮೂವರು ಭಕ್ತರ ಜೊತೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಪಾದಯಾತ್ರಿಗಳ ಮೇಲೆ ಕಾಡಾನೆ ಹಠಾತ್ ದಾಳಿ ನಡೆಸಿದ್ದು, ಈ ಕುರಿತು ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿ ಮೇಲೆ ಹಲ್ಲೆ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ನಡುರಸ್ತೆಯಲ್ಲೇ ಪತಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಭೀಕರ ಘಟನೆ ನಡೆದಿದೆ. ಹಲ್ಲೆಗೊಳಗಾದ ಪತ್ನಿ ಗೀತಾ, ಮುಂಡರಗಿ ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕಿಯಾಗಿ ಸೇವೆಸಲ್ಲಿಸುತ್ತಿದ್ದರು. ಹಲವು ತಿಂಗಳಿಂದ ಗಂಡ ಬೇಲೂರಪ್ಪ ಮತ್ತು ಹೆಂಡತಿ ನಡುವೆ ಜಗಳವಿತ್ತು. ಈ ಹಿನ್ನಲೆ ಇಂದು ಸಿಟ್ಟಿಗೆದ್ದ ಗಂಡ, ನಡುರಸ್ತೆಯಲ್ಲೇ‌ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ

ಬಳಿಕ ಮಚ್ಚು ಹಿಡಿದುಕೊಂಡು ಗಂಡ ಅಲ್ಲೇ ನಿಂತಿದ್ದಾನೆ. ಈ ಹಿನ್ನಲೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಗೀತಾಳನ್ನು ಆಸ್ಪತ್ರೆಗೆ ಸಾಗಿಸಲು ಹಿಂದೇಟು ಹಾಕಿದ್ದಾರೆ. ಅಂಚೆ ಸಹಾಯಕಿ ಗೀತಾ ಸ್ಥಿತಿ ಚಿಂತಾಜನಿಕವಾಗಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ದೌಡಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Wed, 10 April 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್