AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​

ರಾಜ್ಯ ಹಾಗೂ ರಾಷ್ಟ್ರದ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​
ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾದ ರಮೇಶ್​​ ಬಾಬು
TV9 Web
| Edited By: |

Updated on: Jul 04, 2022 | 8:54 PM

Share

ಚಾಮರಾಜನಗರ: ರಾಜ್ಯ (State) ಹಾಗೂ ರಾಷ್ಟ್ರದ (National) ಮಟ್ಟದ ರೈಫಲ್ (Rifle) ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಪಟ್ಟಣ ನಿವಾಸಿಯಾಗಿರುವ ರಮೇಶ್ ಬಾಬು ಕಂಪ್ಯೂಟರ್ ಹಾರ್ಡ್‌ವೇರ್ ಅಂಗಡಿ ಇಟ್ಟುಕೊಂಡಿದ್ದರು. ಇವರ ತಾಯಿ ಗೀತಾ ಲಕ್ಷ್ಮಿ ಚಾಮರಾಜನಗರ ಅಕ್ಸಿಜನ್ ದುರಂತದಲ್ಲಿ ಸಾವನಪ್ಪಿದ್ದರು.

ಇದನ್ನು ಓದಿ: ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ವೇಳೆ ರಮೇಶ್ ಬಾಬು ಅವರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆಗ ರಮೇಶ್ ಬಾಬು ಡಿಕೆ ಶಿವಕುಮಾರ ಅವರ ಬಳಿ ರೈಫಲ್ ಕೊಂಡುಕೊಳ್ಳಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ ಬೆಂಗಳೂರಿಗೆ ಬಂದು ಭೇಟಿಯಾಗಲು ಹೇಳಿದ್ದರು. ಈಗ ಹಣ ನೀಡಲು ಭರವಸೆ ನೀಡಿದ್ದಾರೆ. ರಮೇಶ್ ಸ್ಪರ್ಧೆ ಸಮಯದಲ್ಲಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲಿದ್ದಾರೆ.

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ