AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​

ರಾಜ್ಯ ಹಾಗೂ ರಾಷ್ಟ್ರದ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​
ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾದ ರಮೇಶ್​​ ಬಾಬು
TV9 Web
| Edited By: ವಿವೇಕ ಬಿರಾದಾರ|

Updated on: Jul 04, 2022 | 8:54 PM

Share

ಚಾಮರಾಜನಗರ: ರಾಜ್ಯ (State) ಹಾಗೂ ರಾಷ್ಟ್ರದ (National) ಮಟ್ಟದ ರೈಫಲ್ (Rifle) ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಪಟ್ಟಣ ನಿವಾಸಿಯಾಗಿರುವ ರಮೇಶ್ ಬಾಬು ಕಂಪ್ಯೂಟರ್ ಹಾರ್ಡ್‌ವೇರ್ ಅಂಗಡಿ ಇಟ್ಟುಕೊಂಡಿದ್ದರು. ಇವರ ತಾಯಿ ಗೀತಾ ಲಕ್ಷ್ಮಿ ಚಾಮರಾಜನಗರ ಅಕ್ಸಿಜನ್ ದುರಂತದಲ್ಲಿ ಸಾವನಪ್ಪಿದ್ದರು.

ಇದನ್ನು ಓದಿ: ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ವೇಳೆ ರಮೇಶ್ ಬಾಬು ಅವರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆಗ ರಮೇಶ್ ಬಾಬು ಡಿಕೆ ಶಿವಕುಮಾರ ಅವರ ಬಳಿ ರೈಫಲ್ ಕೊಂಡುಕೊಳ್ಳಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ ಬೆಂಗಳೂರಿಗೆ ಬಂದು ಭೇಟಿಯಾಗಲು ಹೇಳಿದ್ದರು. ಈಗ ಹಣ ನೀಡಲು ಭರವಸೆ ನೀಡಿದ್ದಾರೆ. ರಮೇಶ್ ಸ್ಪರ್ಧೆ ಸಮಯದಲ್ಲಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲಿದ್ದಾರೆ.

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್