AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​

ರಾಜ್ಯ ಹಾಗೂ ರಾಷ್ಟ್ರದ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​
ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾದ ರಮೇಶ್​​ ಬಾಬು
TV9 Web
| Updated By: ವಿವೇಕ ಬಿರಾದಾರ|

Updated on: Jul 04, 2022 | 8:54 PM

Share

ಚಾಮರಾಜನಗರ: ರಾಜ್ಯ (State) ಹಾಗೂ ರಾಷ್ಟ್ರದ (National) ಮಟ್ಟದ ರೈಫಲ್ (Rifle) ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಪಟ್ಟಣ ನಿವಾಸಿಯಾಗಿರುವ ರಮೇಶ್ ಬಾಬು ಕಂಪ್ಯೂಟರ್ ಹಾರ್ಡ್‌ವೇರ್ ಅಂಗಡಿ ಇಟ್ಟುಕೊಂಡಿದ್ದರು. ಇವರ ತಾಯಿ ಗೀತಾ ಲಕ್ಷ್ಮಿ ಚಾಮರಾಜನಗರ ಅಕ್ಸಿಜನ್ ದುರಂತದಲ್ಲಿ ಸಾವನಪ್ಪಿದ್ದರು.

ಇದನ್ನು ಓದಿ: ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ವೇಳೆ ರಮೇಶ್ ಬಾಬು ಅವರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆಗ ರಮೇಶ್ ಬಾಬು ಡಿಕೆ ಶಿವಕುಮಾರ ಅವರ ಬಳಿ ರೈಫಲ್ ಕೊಂಡುಕೊಳ್ಳಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ ಬೆಂಗಳೂರಿಗೆ ಬಂದು ಭೇಟಿಯಾಗಲು ಹೇಳಿದ್ದರು. ಈಗ ಹಣ ನೀಡಲು ಭರವಸೆ ನೀಡಿದ್ದಾರೆ. ರಮೇಶ್ ಸ್ಪರ್ಧೆ ಸಮಯದಲ್ಲಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲಿದ್ದಾರೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್