AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​

ರಾಜ್ಯ ಹಾಗೂ ರಾಷ್ಟ್ರದ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​
ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾದ ರಮೇಶ್​​ ಬಾಬು
TV9 Web
| Edited By: ವಿವೇಕ ಬಿರಾದಾರ|

Updated on: Jul 04, 2022 | 8:54 PM

Share

ಚಾಮರಾಜನಗರ: ರಾಜ್ಯ (State) ಹಾಗೂ ರಾಷ್ಟ್ರದ (National) ಮಟ್ಟದ ರೈಫಲ್ (Rifle) ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಪಟ್ಟಣ ನಿವಾಸಿಯಾಗಿರುವ ರಮೇಶ್ ಬಾಬು ಕಂಪ್ಯೂಟರ್ ಹಾರ್ಡ್‌ವೇರ್ ಅಂಗಡಿ ಇಟ್ಟುಕೊಂಡಿದ್ದರು. ಇವರ ತಾಯಿ ಗೀತಾ ಲಕ್ಷ್ಮಿ ಚಾಮರಾಜನಗರ ಅಕ್ಸಿಜನ್ ದುರಂತದಲ್ಲಿ ಸಾವನಪ್ಪಿದ್ದರು.

ಇದನ್ನು ಓದಿ: ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ವೇಳೆ ರಮೇಶ್ ಬಾಬು ಅವರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆಗ ರಮೇಶ್ ಬಾಬು ಡಿಕೆ ಶಿವಕುಮಾರ ಅವರ ಬಳಿ ರೈಫಲ್ ಕೊಂಡುಕೊಳ್ಳಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ ಬೆಂಗಳೂರಿಗೆ ಬಂದು ಭೇಟಿಯಾಗಲು ಹೇಳಿದ್ದರು. ಈಗ ಹಣ ನೀಡಲು ಭರವಸೆ ನೀಡಿದ್ದಾರೆ. ರಮೇಶ್ ಸ್ಪರ್ಧೆ ಸಮಯದಲ್ಲಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್