AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​

ರಾಜ್ಯ ಹಾಗೂ ರಾಷ್ಟ್ರದ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ.

ರೈಫಲ್ ಶೂಟರ್​​ಗೆ ರೈಫಲ್ ಖರೀದಿಸಲು ಹಣ ನೀಡುವ ಭರವಸೆ ನೀಡಿದ ಡಿ.ಕೆ ಶಿವಕುಮಾರ್​
ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾದ ರಮೇಶ್​​ ಬಾಬು
TV9 Web
| Edited By: |

Updated on: Jul 04, 2022 | 8:54 PM

Share

ಚಾಮರಾಜನಗರ: ರಾಜ್ಯ (State) ಹಾಗೂ ರಾಷ್ಟ್ರದ (National) ಮಟ್ಟದ ರೈಫಲ್ (Rifle) ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವ ರಮೇಶ್ ಬಾಬು ಅವರಿಗೆ ರೈಫಲ್ ಖರೀದಿಸಲು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) 5 ಲಕ್ಷದಷ್ಟು ಹಣ ನೀಡುವ ಭರವಸೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಪಟ್ಟಣ ನಿವಾಸಿಯಾಗಿರುವ ರಮೇಶ್ ಬಾಬು ಕಂಪ್ಯೂಟರ್ ಹಾರ್ಡ್‌ವೇರ್ ಅಂಗಡಿ ಇಟ್ಟುಕೊಂಡಿದ್ದರು. ಇವರ ತಾಯಿ ಗೀತಾ ಲಕ್ಷ್ಮಿ ಚಾಮರಾಜನಗರ ಅಕ್ಸಿಜನ್ ದುರಂತದಲ್ಲಿ ಸಾವನಪ್ಪಿದ್ದರು.

ಇದನ್ನು ಓದಿ: ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ಕಾಫಿ, ಏಲಕ್ಕಿ, ಮೆಣಸು ಬೆಳಗಾರರಿಗೆ ಗುತ್ತಿಗೆಗೆ ಜಮೀನು ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ವೇಳೆ ರಮೇಶ್ ಬಾಬು ಅವರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಆಗ ರಮೇಶ್ ಬಾಬು ಡಿಕೆ ಶಿವಕುಮಾರ ಅವರ ಬಳಿ ರೈಫಲ್ ಕೊಂಡುಕೊಳ್ಳಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಡಿಕೆ ಶಿವಕುಮಾರ ಬೆಂಗಳೂರಿಗೆ ಬಂದು ಭೇಟಿಯಾಗಲು ಹೇಳಿದ್ದರು. ಈಗ ಹಣ ನೀಡಲು ಭರವಸೆ ನೀಡಿದ್ದಾರೆ. ರಮೇಶ್ ಸ್ಪರ್ಧೆ ಸಮಯದಲ್ಲಿ ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್