AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವಿವಾದ: ಮರ ಕಡಿಯುವ ಕೊಡಲಿಯಿಂದ ಮಗನನ್ನು ಕೊಂದ ತಂದೆ

ಚಾಮರಾಜನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪನಿಂದಲೇ ಮಗನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (48) ಮೃತ ದುರ್ದೈವಿ. ಜಮೀನು ವಿವಾದ ಕಾರಣದಿಂದ ಪದೇ ಪದೆ ಅಪ್ಪ ಮಕ್ಕಳು ಗಲಾಟೆ ಮಾಡಿಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಮರ ಕಡಿಯುವ ವೇಳೆ ತಕರಾರು ತೆಗೆದು ತಂದೆ-ಮಗ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಕೋಪ ತಾರಕಕ್ಕೇರಿ ಮರ ಕಡಿಯಲು ಬಳಸಿದ್ದ ಕೊಡಲಿಯಿಂದಲೇ ಮಗನನ್ನು ಹೊಡೆದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ […]

ಜಮೀನು ವಿವಾದ: ಮರ ಕಡಿಯುವ ಕೊಡಲಿಯಿಂದ ಮಗನನ್ನು ಕೊಂದ ತಂದೆ
ಸಾಧು ಶ್ರೀನಾಥ್​
| Edited By: |

Updated on:Jun 28, 2020 | 11:38 AM

Share

ಚಾಮರಾಜನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪನಿಂದಲೇ ಮಗನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (48) ಮೃತ ದುರ್ದೈವಿ.

ಜಮೀನು ವಿವಾದ ಕಾರಣದಿಂದ ಪದೇ ಪದೆ ಅಪ್ಪ ಮಕ್ಕಳು ಗಲಾಟೆ ಮಾಡಿಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಮರ ಕಡಿಯುವ ವೇಳೆ ತಕರಾರು ತೆಗೆದು ತಂದೆ-ಮಗ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಕೋಪ ತಾರಕಕ್ಕೇರಿ ಮರ ಕಡಿಯಲು ಬಳಸಿದ್ದ ಕೊಡಲಿಯಿಂದಲೇ ಮಗನನ್ನು ಹೊಡೆದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 11:37 am, Sun, 28 June 20

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!