ಜಮೀನು ವಿವಾದ: ಮರ ಕಡಿಯುವ ಕೊಡಲಿಯಿಂದ ಮಗನನ್ನು ಕೊಂದ ತಂದೆ

ಚಾಮರಾಜನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪನಿಂದಲೇ ಮಗನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (48) ಮೃತ ದುರ್ದೈವಿ. ಜಮೀನು ವಿವಾದ ಕಾರಣದಿಂದ ಪದೇ ಪದೆ ಅಪ್ಪ ಮಕ್ಕಳು ಗಲಾಟೆ ಮಾಡಿಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಮರ ಕಡಿಯುವ ವೇಳೆ ತಕರಾರು ತೆಗೆದು ತಂದೆ-ಮಗ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಕೋಪ ತಾರಕಕ್ಕೇರಿ ಮರ ಕಡಿಯಲು ಬಳಸಿದ್ದ ಕೊಡಲಿಯಿಂದಲೇ ಮಗನನ್ನು ಹೊಡೆದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ […]

ಜಮೀನು ವಿವಾದ: ಮರ ಕಡಿಯುವ ಕೊಡಲಿಯಿಂದ ಮಗನನ್ನು ಕೊಂದ ತಂದೆ
ಸಾಧು ಶ್ರೀನಾಥ್​ Edited By:

Updated on: Jun 28, 2020 | 11:38 AM

ಚಾಮರಾಜನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪನಿಂದಲೇ ಮಗನ ಕೊಲೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (48) ಮೃತ ದುರ್ದೈವಿ.

ಜಮೀನು ವಿವಾದ ಕಾರಣದಿಂದ ಪದೇ ಪದೆ ಅಪ್ಪ ಮಕ್ಕಳು ಗಲಾಟೆ ಮಾಡಿಕೊಳ್ಳುತ್ತಿದ್ದರು. ಇಂದು ಬೆಳಗ್ಗೆ ಮರ ಕಡಿಯುವ ವೇಳೆ ತಕರಾರು ತೆಗೆದು ತಂದೆ-ಮಗ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಕೋಪ ತಾರಕಕ್ಕೇರಿ ಮರ ಕಡಿಯಲು ಬಳಸಿದ್ದ ಕೊಡಲಿಯಿಂದಲೇ ಮಗನನ್ನು ಹೊಡೆದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 11:37 am, Sun, 28 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us