Aircraft Crash: ಚಾಮರಾಜನಗರದಲ್ಲಿ ಲಘು ವಿಮಾನ ಪತನ

Aircraft crashed at chamarajanagar: ಚಾಮರಾಜನಗದ ಬಳಿ ಲಘು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 02, 2023 | 11:58 AM

ಚಾಮರಾಜನಗರ: ಲಘು ವಿಮಾನವೊಂದು ಪತನಗೊಂಡಿರುವ(Aircraft crash) ಘಟನೆ ಇಂದು(ಜೂನ್ 1) ಚಾಮರಾಜನಗರ(chamarajanagar) ತಾಲೂಕಿನ ಭೋಗಪುರ ಬಳಿ ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಮೂಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.  ಬೆಂಗಳೂರಿನ ಹೆಚ್​ಎಎಲ್​ ಏರ್​ಪೋರ್ಟ್​ನಿಂದ ತೆರಳಿದ್ದ ವಿಮಾನ, ಭೋಗಪುರ ಬಳಿ ಪತಗೊಂಡಿದೆ. ಇನ್ನು ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೊಂದರಲ್ಲಿ ಬಿದ್ದಿವೆ. ಇನ್ನು  ಕೆಲ ಭಾಗಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿವೆ.

ಎಚ್ ಎ ಎಲ್ ನಿಂದ ಬಂದಿದ್ದ ತರಬೇತಿ ಪೈಲಟ್​ಗಳಾದ ಉತ್ತರ ಭಾರತ ಮೂಲದ ತೇಜಪಾಲ್ (43) ಹಾಗು ಭೂಮಿಕಾ (30) ಸಣ್ಣಪುಟ್ಟ ಗಾಯಗಳಾಗಿವೆ. ಪೈಲಟ್ ತರಬೇತಿಗಾಗಿ ಬೆಂಗಳೂರಿನ ಎಚ್ ಎಎಲ್​ನಿಂದ ಚಾಮರಾಜನಗರಕ್ಕೆ ಬಂದಿದ್ದರು. ಬಳಿಕ ಇಲ್ಲಿಂದ ವಾಪಸ್ ಆಗುತ್ತಿದ್ದಾಗ ಕಿರು ವಿಮಾನ ನೆಲಕ್ಕೆ ಅಪ್ಪಳಿಸಿದೆ. ಸದ್ಯ ಪೈಲಟ್ ಗಳಿಗೆ ಹೆಚ್ಚಿನ ಚಿಕಿತ್ಸೆಗಅಗಿ ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ. ಯುದ್ದ ವಿಮಾನದ ಮೂಲಕ ಕಳುಹಿಸಲು ಎಚ್. ಎ.ಎಲ್. ಸಿಬ್ಬಂದಿ ಹಾಗೂ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಅದೃಷ್ಟವಶಾತ್ ಭಾರೂ ಅಪಾಯ ತಪ್ಪಿದೆ.

ಚಾಮರಾಜನಗರದಲ್ಲಿ ಲಘು ವಿಮಾನ ಪತನಗೊಂಡಿರುವ ವಿಡಿಯೋ

Published On - 12:43 pm, Thu, 1 June 23

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?