AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾಗಿ ವರ್ಷ ಕಳೆದಿದೆ. ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಹಣ ಪಡೆದು ಮಹಿಳೆಯರಿಗೆ ಶೂನ್ಯ ಬೆಲೆಯ ಉಚಿತ ಟಿಕೆಟ್​ ನೀಡಿದ KSRTC ನಿರ್ವಾಹಕ
ದೂರು ನೀಡಿದ ವಿದ್ಯಾರ್ಥಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Oct 27, 2024 | 12:58 PM

Share

ಚಾಮರಾಜನಗರ, ಅಕ್ಟೋಬರ್​ 27: ಕರ್ನಾಟಕದಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಯಾಗಿ ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಟಿಕೆಟ್​ ನೀಡುತ್ತಾರೆ. ಆದರೆ, ಚಾಮರಾಜನಗರದ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್​ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ಕೊಟ್ಟಿದ್ದಾರೆ.

ಕೆಎಸ್ಆರ್​ಟಿಸಿ ಬಸ್​​ವೊಂದು ಶನಿವಾರ ಬೇಡರಪುರದಿಂದ ಚಾಮರಾಜನಗರಕ್ಕೆ ಹೊರಟಿತ್ತು. ಬಸ್​ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಶೂನ್ಯ ಬೆಲೆಯ ಉಚಿತ ಟಿಕೆಟ್ ನೀಡಿದ್ದಾನೆ. ಇದೇ ಬಸ್​ನಲ್ಲಿ ಸಂಚರಿಸುತ್ತಿದ್ದ ಕೆಲ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಈ ವಿಚಾರವಾಗಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ನಿರ್ವಾಹಕ ಸಮರ್ಥನೆ ನೀಡಿದ್ದಾನೆ.

ಇದನ್ನೂ ಓದಿ: ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್: ನಾಗಮಲೆ ಚಾರಣ ನಿಷೇಧ ತೆರವು

ಆದರೆ, ನಿರ್ವಾಹಕನ ನಡೆ ಖಂಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾನೆ. ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಉಚಿತ ಟಿಕೆಟ್​ ಹೆಸರಿನಲ್ಲಿ ನಿರ್ವಾಹಕ ಹಣ ಹೊಡೆಯುತ್ತಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್