AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಪೀಡಿತ ಪ್ರದೇಶಗಳ ರೈತರಿಗೆ ಶಾಸಕ ಮಹೇಶ್ ಸಾಂತ್ವನ

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ಕಾವೇರಿ ಪಾತ್ರದ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ ಸೇರಿದಂತೆ ಹಲವು ಗ್ರಾಮಗಳ ಜಮೀನು ನುಗ್ಗಿದ್ದು, ಶಾಸಕ ಎನ್ ಮಹೇಶ್ ಈ ಪ್ರದೇಶಗಳಿಗೆ ಭೇಡಿ ನೀಡಿ ಆತಂಕದಲ್ಲಿರುವ ರೈತರನ್ನು ಸಂತೈಸಿದರು. ಜಲಾಶಯಗಳಿಂದ ಬಿಟ್ಟಿರುವ ನೀರು ಹಲವಾರು ಕಡೆ ಜಮೀನುಗಳಿಗೆ ನುಗ್ಗಿದೆ. ಅಪಾರ ಪ್ರಮಾಣದ ಬೆಳೆಹಾನಿಯಿಂದಾಗಿ ತೀರಾ ಸಂಕಷ್ಟದಲ್ಲಿರುವ ರೈತರಿಗೆ ನೆರವಿನ ಭರವಸೆ ನೀಡಿದರು. ಇಲ್ಲಿ ಸ್ಮರಿಸಬಹುದಾದ ಅಂಶವೆಂದರೆ, ಕಳೆದ ವರ್ಷವೂ ಈ ಗ್ರಾಮಗಳು […]

ನೆರೆಪೀಡಿತ ಪ್ರದೇಶಗಳ ರೈತರಿಗೆ ಶಾಸಕ ಮಹೇಶ್ ಸಾಂತ್ವನ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 10, 2020 | 4:45 PM

Share

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ಕಾವೇರಿ ಪಾತ್ರದ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ ಸೇರಿದಂತೆ ಹಲವು ಗ್ರಾಮಗಳ ಜಮೀನು ನುಗ್ಗಿದ್ದು, ಶಾಸಕ ಎನ್ ಮಹೇಶ್ ಈ ಪ್ರದೇಶಗಳಿಗೆ ಭೇಡಿ ನೀಡಿ ಆತಂಕದಲ್ಲಿರುವ ರೈತರನ್ನು ಸಂತೈಸಿದರು.

ಜಲಾಶಯಗಳಿಂದ ಬಿಟ್ಟಿರುವ ನೀರು ಹಲವಾರು ಕಡೆ ಜಮೀನುಗಳಿಗೆ ನುಗ್ಗಿದೆ. ಅಪಾರ ಪ್ರಮಾಣದ ಬೆಳೆಹಾನಿಯಿಂದಾಗಿ ತೀರಾ ಸಂಕಷ್ಟದಲ್ಲಿರುವ ರೈತರಿಗೆ ನೆರವಿನ ಭರವಸೆ ನೀಡಿದರು. ಇಲ್ಲಿ ಸ್ಮರಿಸಬಹುದಾದ ಅಂಶವೆಂದರೆ, ಕಳೆದ ವರ್ಷವೂ ಈ ಗ್ರಾಮಗಳು ಪ್ರವಾಹಕ್ಕೀಡಾಗಿ, ರೈತರು ಬಸವಳಿದಿದ್ದರು.

ರೈತರೊಂದಿಗೆ ಮಾತಾಡಿದ ನಂತರ ಸಚಿವ ಮಹೇಶ್, ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?