AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Male Mahadeshwara Temple: ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ 122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2,33,57,288 ರೂಪಾಯಿ ಸಂಗ್ರಹವಾಗಿದೆ.

Male Mahadeshwara Temple: ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ
ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ
TV9 Web
| Edited By: ಆಯೇಷಾ ಬಾನು|

Updated on:Jul 23, 2021 | 11:47 AM

Share

ಚಾಮರಾಜನಗರ: ಮಹಾಮಾರಿ ಕೊರೊನಾದ ನಡುವೆಯೂ 77 ಮಲೆಯ ಮಾದೇಶ್ವರನ ಹುಂಡಿಯಲ್ಲಿ 2 ಕೋಟಿ, 33 ಲಕ್ಷದ 57 ಸಾವಿರದ 288 ರೂಪಾಯಿ ಹಣ ಸಂಗ್ರಹವಾಗಿದೆ. ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ 122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2,33,57,288 ರೂಪಾಯಿ ಸಂಗ್ರಹವಾಗಿದೆ.

122 ದಿನಗಳ ಬಳಿಕ ಹುಂಡಿ ಎಣಿಕೆ ನಡೆದಿದೆ. ಈ ಪೈಕಿ 75 ದಿನಗಳ ಕಾಲ ಲಾಕ್ಡೌನ್ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭಕ್ತರ ಎಂಟ್ರಿ ಇರಲಿಲ್ಲ. ಸದ್ಯ ಕೇವಲ 47 ದಿನಗಳ ಅವಧಿಯಲ್ಲಿ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಕೋಟಿಗಟ್ಟಲೆ ಕಾಣಿಕೆ ಸಂಗ್ರಹವಾಗಿದೆ. ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.588 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಈ ಮಧ್ಯೆ ಕೊವಿಡ್ ಎರಡನೇ ಅಲೆ ಹಿನ್ನೆಲೆ ಸ್ಥಗಿತ ಮಾಡಲಾಗಿದ್ದ ದಾಸೋಹ ವ್ಯವಸ್ಥೆಯನ್ನು ಈಗ ಮತ್ತೆ ಆರಂಭವಾಗಲಾಗಿದೆ. ಶುಕ್ರವಾರ ಮಧ್ಯಾಹ್ನದಿಂದ ಭಕ್ತರಿಗಾಗಿ ದಾಸೋಹ ಆರಂಭವಾಗಿದೆ. ಈ ಬಗ್ಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

male mahadeshwara temple

ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ

ಇದನ್ನೂ ಓದಿ: ಮಲೆ ಮಹದೇಶ್ವರ ದೇಗುಲದ ಲಡ್ಡು-ಪ್ರಸಾದ ಇನ್ನು ಆಹಾರ ಸುರಕ್ಷತೆಯ ಚೌಕಟ್ಟಿನಲ್ಲಿ ತಯಾರಿ

Published On - 11:44 am, Fri, 23 July 21

Follow Us
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ