AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದಲ್ಲಿ ಜನರಿಗೆ ಜ್ವರ, ಕಾಡಿನಲ್ಲಿ ನಡೆಯಲಾಗದೆ ನರಳಾಟ, ವೈದ್ಯರನ್ನು ಕಳುಹಿಸಲು ಗ್ರಾಮಸ್ಥರ ಮೊರೆ

ಸುಳ್ವಾಡಿಗೆ ಚಿಕಿತ್ಸೆಗೆಂದು ಕಾಡಿನಲ್ಲಿ ಬರುವಾಗ ಸುಸ್ತಾಗಿ ದಾರಿಯಲ್ಲೇ ಮಹಿಳೆ ಮಲಗಿದ ಘಟನೆ ಸಹ ನಡೆದಿದೆ. ಗ್ರಾಮದ ಬಹುತೇಕ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನೇಷನ್‌ ಸಹ ಇನ್ನೂ ಆಗಿಲ್ಲ. ಹೀಗಾಗಿ ಜೀಪ್ ಮೂಲಕ ವೈದ್ಯರನ್ನು ಕಳಿಸಿ ಚಿಕಿತ್ಸೆ ಕೊಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದಲ್ಲಿ ಜನರಿಗೆ ಜ್ವರ, ಕಾಡಿನಲ್ಲಿ ನಡೆಯಲಾಗದೆ ನರಳಾಟ, ವೈದ್ಯರನ್ನು ಕಳುಹಿಸಲು ಗ್ರಾಮಸ್ಥರ ಮೊರೆ
ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದಲ್ಲಿ ಜನರಿಗೆ ಜ್ವರ, ಕಾಡಿನಲ್ಲಿ ನಡೆಯಲಾಗದೆ ನರಳಾಟ, ವೈದ್ಯರನ್ನು ಕಳುಹಿಸಲು ಗ್ರಾಮಸ್ಥರ ಮೊರೆ
TV9 Web
| Edited By: |

Updated on: Jan 27, 2022 | 1:44 PM

Share

ಚಾಮರಾಜನಗರ: ಜಿಲ್ಲೆಯ ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದ 70ಕ್ಕೂ ಹೆಚ್ಚು ಜನರಿಗೆ ನೆಗಡಿ, ಜ್ವರ, ತಲೆನೋವು, ಮೈಕೈ ನೋವು ಕಾಣಿಸಿಕೊಂಡಿದೆ. ಚಿಕಿತ್ಸೆ ಪಡೆಯಲು 11 ಕಿ.ಮೀ. ಕಾಡಿನಲ್ಲಿ ಡೋಲಿಕಟ್ಟಿಕೊಂಡು ಹೋಗಬೇಕಾದ ಸ್ಥಿತಿ ಇದ್ದು ಚಿಕಿತ್ಸೆ ಇಲ್ಲದೆ ಗ್ರಾಮಸ್ಥರು ನರಳುತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದ ಜನರು ಕಾಡಂಚಿನಲ್ಲಿ ವಾಸಿಸುವುದರಿಂದ ಅವರಿಗೆ ಯಾವುದೇ ರೀತಿಯ ಮೂಲ ಸೌಕರ್ಯಗಳಿಲ್ಲ. ಆರೋಗ್ಯ ಕೆಟ್ಟರೆ ಆಸ್ಪತ್ರೆಗೆ ಹೋಗಲು 11 ಕಿ.ಮೀ. ಕಾಡಿನಲ್ಲಿ ಡೋಲಿಕಟ್ಟಿಕೊಂಡು ಹೋಗಬೇಕು. ಗರ್ಭಿಣಿ, ವೃದ್ಧರಿಗಂತೋ ನರಕದ ವಾತಾವರಣ. ಆದರೂ ಹುಟ್ಟಿದಾಗಿಂದ ಇಲ್ಲೇ ಇದ್ದವೇ. ಇಲ್ಲೇ ಸಾಯುತ್ತೇವೆ ಎಂದು ಕಷ್ಟನೋ ಸುಖನೋ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಈ ಗ್ರಾಮದ 70ಕ್ಕೂ ಹೆಚ್ಚು ಜನರಿಗೆ ನೆಗಡಿ, ಜ್ವರ, ತಲೆನೋವು, ಮೈಕೈ ನೋವು ಕಾಣಿಸಿಕೊಂಡಿದೆ. ಅಲ್ಲದೆ ಡೋಲಿ ಕಟ್ಟುವವರಿಗೂ ಜ್ವರ ಹಿನ್ನೆಲೆ ಗ್ರಾಮಸ್ಥರು ಆಸ್ಪತ್ರೆಗೆ ಹೋಗಲು ಆಗದೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ.

ಸುಳ್ವಾಡಿಗೆ ಚಿಕಿತ್ಸೆಗೆಂದು ಕಾಡಿನಲ್ಲಿ ಬರುವಾಗ ಸುಸ್ತಾಗಿ ದಾರಿಯಲ್ಲೇ ಮಹಿಳೆ ಮಲಗಿದ ಘಟನೆ ಸಹ ನಡೆದಿದೆ. ಗ್ರಾಮದ ಬಹುತೇಕ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನೇಷನ್‌ ಸಹ ಇನ್ನೂ ಆಗಿಲ್ಲ. ಹೀಗಾಗಿ ಜೀಪ್ ಮೂಲಕ ವೈದ್ಯರನ್ನು ಕಳಿಸಿ ಚಿಕಿತ್ಸೆ ಕೊಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

people suffering from fever in chamarajanagar 1

ಮಹದೇಶ್ವರ ಬೆಟ್ಟದ ದೊಡ್ಡಾಣೆ ಗ್ರಾಮದಲ್ಲಿ ಜನರಿಗೆ ಜ್ವರ, ಕಾಡಿನಲ್ಲಿ ನಡೆಯಲಾಗದೆ ನರಳಾಟ, ವೈದ್ಯರನ್ನು ಕಳುಹಿಸಲು ಗ್ರಾಮಸ್ಥರ ಮೊರೆ

ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ಅವರ ಮುಂದಿನ ಚಿತ್ರವನ್ನು ಶಾರುಖ್ ಖಾನ್ ನಿರ್ಮಿಸಲಿದ್ದಾರೆಯೇ..?

ಕಾಡಂಚಿನ ಗ್ರಾಮಗಳ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ; ಕಾಡು ಪ್ರಾಣಿಗಳಿಂದ ಮುಕ್ತಿ ಪಡೆಯಲು ಜಿರೋ ಕಾಸ್ಟ್ ಯೋಜನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ