ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು

ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು
ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ... ಸ್ಥಳದಲ್ಲೇ ಕುಸಿದು ಸಾವು
Follow us
| Updated By: Digi Tech Desk

Updated on:May 15, 2021 | 4:49 PM

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಕ್ರಿಮಿಯ ಅಟ್ಟಹಾಸಕ್ಕೆ ಕೊನೆ ಮೊದಲಿಲ್ಲ ಎಂಬಂತಾಗಿದೆ. ಕೊರೊನಾ ಸೋಂಕಿಗೆ ಇಂದು ಬೆಳಗ್ಗೆ ತಾಯಿ ಸಾವಿಗೀಡಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಆಕೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮಗ, ಅನತಿ ದೂರದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಚಾಮರಾಜನಗರದ ಕರಿನಂಜನಪುರ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಕೊರೊನಾಗೆ ಇಂದು ಬೆಳಗ್ಗೆ ಸರೋಜಮ್ಮ(76) ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಮಗ ಸುರೇಶ್ ಕುಮಾರ್ (53) ಸಹ ಇಹಲೋಕ ತ್ಯಜಿಸಿದ್ದಾನೆ.

ಸರೋಜಮ್ಮ ಅವರು ಹಾಸ್ಟೆಲ್​ನಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಹಲವು ದಿನಗಳಿಂದ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

(mother ex hostel warden died due to covid 19 son also died at crematorium in a village in chamarajanagar)

ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

Published On - 4:39 pm, Sat, 15 May 21

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ