AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು

ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು
ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ... ಸ್ಥಳದಲ್ಲೇ ಕುಸಿದು ಸಾವು
ಸಾಧು ಶ್ರೀನಾಥ್​
| Edited By: |

Updated on:May 15, 2021 | 4:49 PM

Share

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಕ್ರಿಮಿಯ ಅಟ್ಟಹಾಸಕ್ಕೆ ಕೊನೆ ಮೊದಲಿಲ್ಲ ಎಂಬಂತಾಗಿದೆ. ಕೊರೊನಾ ಸೋಂಕಿಗೆ ಇಂದು ಬೆಳಗ್ಗೆ ತಾಯಿ ಸಾವಿಗೀಡಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಆಕೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮಗ, ಅನತಿ ದೂರದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಚಾಮರಾಜನಗರದ ಕರಿನಂಜನಪುರ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಕೊರೊನಾಗೆ ಇಂದು ಬೆಳಗ್ಗೆ ಸರೋಜಮ್ಮ(76) ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಮಗ ಸುರೇಶ್ ಕುಮಾರ್ (53) ಸಹ ಇಹಲೋಕ ತ್ಯಜಿಸಿದ್ದಾನೆ.

ಸರೋಜಮ್ಮ ಅವರು ಹಾಸ್ಟೆಲ್​ನಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಹಲವು ದಿನಗಳಿಂದ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

(mother ex hostel warden died due to covid 19 son also died at crematorium in a village in chamarajanagar)

ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

Published On - 4:39 pm, Sat, 15 May 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್