Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ […]

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್
Follow us
ಸಾಧು ಶ್ರೀನಾಥ್​
|

Updated on:Dec 02, 2019 | 2:57 PM

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ ಸರ್ಕಾರ ಬೇಕೆಂಬುದು 90 ಶಾಸಕರ ನಿರೀಕ್ಷೆಯಾಗಿದೆ. ನಾನು 20 ವರ್ಷದ ಶ್ರಮದ ನಂತರ ಗೆದ್ದು ಬಂದಿದ್ದೇನೆ. ಮೂರೂವರೆ ವರ್ಷ ಇದೇ ಬಿಜೆಪಿ ಸರ್ಕಾರ ಇದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

Published On - 2:49 pm, Mon, 2 December 19

ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ