AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ […]

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್
ಸಾಧು ಶ್ರೀನಾಥ್​
|

Updated on:Dec 02, 2019 | 2:57 PM

Share

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ ಸರ್ಕಾರ ಬೇಕೆಂಬುದು 90 ಶಾಸಕರ ನಿರೀಕ್ಷೆಯಾಗಿದೆ. ನಾನು 20 ವರ್ಷದ ಶ್ರಮದ ನಂತರ ಗೆದ್ದು ಬಂದಿದ್ದೇನೆ. ಮೂರೂವರೆ ವರ್ಷ ಇದೇ ಬಿಜೆಪಿ ಸರ್ಕಾರ ಇದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

Published On - 2:49 pm, Mon, 2 December 19

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ