AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 25, 2022 | 5:43 PM

ಚಾಮರಾಜನಗರ: ಚಾಮರಾಜನಗರ (chamarajanagar) ತಾಲೂಕಿನ ನಂಜೇದೇವನಪುರದಲ್ಲಿ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ ವೃದ್ಧರೊಬ್ಬರ (old man) ಅಂತ್ಯಸಂಸ್ಕಾರ (last rites) ನೆರವೇರಿಸಲಾಯಿತು! ಇಂದು ನಿಧನರಾದ 85 ವರ್ಷದ ಪುಟ್ಟನಂಜಪ್ಪ ಅವರು 30 ವರ್ಷಗಳ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು. ಸಿಮೆಂಟ್‌ನಿಂದ ಸಮಾಧಿ ನಿರ್ಮಿಸಿ, ಮರಳು ತುಂಬಲಾಗಿತ್ತು. ಇಂದು ಮರಳು ತೆಗೆದು, ಸಮಾಧಿಯಲ್ಲಿ (grave) ಪುಟ್ಟನಂಜಪ್ಪ ಅಂತ್ಯಸಂಸ್ಕಾರ ಮಾಡಲಾಯಿತು.

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬೇಕಾದ ಪೂಜಾ ಸಾಮಗ್ರಿ ಸಹ ತೆಗೆದಿಟ್ಟಿದ್ದರು.

ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ…

ವ್ಯಕ್ತಿಯೊಬ್ಬರು 30 ವರ್ಷದ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು ಎಂಬುದು ನಿಜಕ್ಕೂ ಸೋಜಿಗದ ವಿಷಯ. ಕುತೂಹಲಕಾರಿ ಸಂಗತಿ. ಜೊತೆಗೆ ಆತಂಕಕಾರಿಯೂ ಹೌದು. 30 ವರ್ಷದ ಹಿಂದೆ ತಮ್ಮದೇ ಸಮಾಧಿ ಹೀಗಿರಲಿ ಎಂದು ನಿರ್ಮಿಸಿಕೊಂಡಾಗ ಅವರ ಮನಸ್ಥಿತಿ ಹೇಗಿತ್ತು. ಸಮಾಧಿ ನಿರ್ಮಾಣವಾದ ಮಾರನೆಯ ದಿನವೇ ಅವರು ಮೃತಪಟ್ಟಿದ್ದರೆ ಅದೊಂದು ರೀತಿ. ಆದರೆ 3 ದಶಕಗಳ ಸುದೀರ್ಘ ಕಾಲ ಅವರು ತಮ್ಮದೇ ಸಮಾಧಿಯನ್ನು ನೋಡಿ ನೋಡಿ ಹೇಗೆ ಜೀವನ ದೂಡುತ್ತಿದ್ದರು. ಅದಿನ್ನೆಂಥಹಾ ಅಭಾವ ವೈರಾಗ್ಯ ಅವರನ್ನ ಕಾಡಿರಬಹುದು. ಜೊತೆಗೆ ತಮ್ಮ ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ ಪುಟ್ಟನಂಜಪ್ಪ ಅವರಲ್ಲಿ ಅದಿನ್ನೆಂಥಾ ಭಾವ ಮೂಡಿರಬಹುದು… ಅಲ್ಲವಾ!?

Published On - 5:35 pm, Mon, 25 July 22

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ