Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ

ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಅರಣ್ಯಾಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಅದರಂತೆ, ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸುತ್ತಿದ್ದಾರೆ.

ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ
ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆImage Credit source: starofmysore
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Rakesh Nayak Manchi

Updated on:Aug 22, 2023 | 3:02 PM

ಚಾಮರಾಜನಗರ, ಆಗಸ್ಟ್ 22: ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಹೌದು, ಬಂಡಿಪುರಕ್ಕೆ (Bandipur) ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ (Rampura Elephant Camp) ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್​​ಗೆ ವರದಿ ಸಲ್ಲಿಸಿದ್ದಾರೆ.

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 22 August 23

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ