AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ಬೈಕ್ ಮೇಲೆ ರೊಮಾನ್ಸ್: ಪ್ರಕರಣ ದಾಖಲಿಸಿ ಯುವಕ, ಬೈಕ್ ವಶಕ್ಕೆ ಪಡೆದ ಚಾಮರಾಜನಗರ ಪೊಲೀಸರು

ಚಲಿಸುವ ಬೈಕ್ ಮೇಲೆ ರೊಮಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಚಾನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದು, ಬೈಕ್ ಹಾಗೂ ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ

ಚಲಿಸುವ ಬೈಕ್ ಮೇಲೆ ರೊಮಾನ್ಸ್: ಪ್ರಕರಣ ದಾಖಲಿಸಿ ಯುವಕ, ಬೈಕ್ ವಶಕ್ಕೆ ಪಡೆದ ಚಾಮರಾಜನಗರ ಪೊಲೀಸರು
ರಸ್ತೆ ಮೇಲೆ ರೊಮಾನ್ಸ್ ಮಾಡುತ್ತಿರುವ ಚಾಮರಾಜನಗರ ಯುವಕ-ಯುವತಿ
TV9 Web
| Edited By: |

Updated on: Apr 23, 2022 | 7:23 AM

Share

ಚಾಮರಾಜನಗರ: ಚಲಿಸುವ ಬೈಕ್ ಮೇಲೆ ರೊಮಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಚಾನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದು, ಬೈಕ್ ಹಾಗೂ ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಜಾಗರೂಕ, ಹೆಲ್ಮೆಟ್ ರಹಿತ, ಅಪಾಯಕಾರಿ ಚಾಲನೆ ಮೂಲಕ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಲಿಸುವ ಬೈಕ್ ಮೇಲೆ ರಸ್ತೆಯಲ್ಲಿ ರೊಮಾನ್ಸ್ ಮಾಡಿದ ಪ್ರೇಮಿಗಳ ವಿಡಿಯೊಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಚ್.ಡಿ.ಕೋಟೆ ಶಿವಪುರ ಗ್ರಾಮದ ಸ್ವಾಮಿ ವಿರುದ್ಧ ಪ್ರಕರಣ ದಾಖಲು‌ ಮಾಡಿಕೊಂಡಿದ್ದಾರೆ. ವಿಚಾರಣೆ ವೇಳೆ ಯುವತಿ ಜೊತೆಗೆ ಜಾಲಿ ರೈಡ್ ಬಂದಿದ್ದಾಗಿ ಸ್ವಾಮಿ ಒಪ್ಪಿಕೊಂಡಿದ್ದಾರೆ.

ನಡುರಸ್ತೆಯಲ್ಲಿ ಇವರಿಬ್ಬರ ರೊಮಾನ್ಸ್​ನ ವಿಡಿಯೊ ಭಾರಿ ವೈರಲ್ ಆಗಿತ್ತು. ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ರೈಡ್ ಮಾಡಿ ಯುವಕ ತನ್ನ ಪ್ರೀತಿ ಪ್ರದರ್ಶನ ಮಾಡಿದ್ದ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿರುವ ಘಟನೆ ಎನ್ನಲಾದ ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜನರು, ವಾಹನಗಳ ಸಂಚಾರವಿದ್ದರೂ ಯಾವುದಕ್ಕೂ ಕೇರ್ ಮಾಡದ ಈ ಜೋಡಿಗಳು ತಮ್ಮದೇ ಲೋಕದಲ್ಲಿ ಮುಳುಗಿದ್ದವು.

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಬೆಂಗಳೂರು: ಶಿವಾಜಿನಗರ ಸಮೀಪ ರಸ್ತೆಬದಿ ನಿಲ್ಲಿಸಿದ್ದ ಕಾರೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಶಿವಾಜಿನಗರದ ಕ್ವೀನ್ಸ್​ ರಸ್ತೆಯಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಕ್ಕಪಕ್ಕ ವಾಹನಗಳು ಇಲ್ಲದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಕಾರು ಹಲವು ದಿನಗಳಿಂದ ಬಳಕೆಯಾಗದೆ ಕೆಟ್ಟು ನಿಂತಿತ್ತು.

ಇದನ್ನೂ ಓದಿ: ಚಾಮರಾಜನಗರದ ಹಳ್ಳಿಯೊಂದರಲ್ಲಿ ಗಣಪತಿ ದೇವಸ್ಥಾನ ಕಟ್ಟಿಸಿದ ಮುಸ್ಲಿಂ ವ್ಯಕ್ತಿ; ಪೂಜೆಗಾಗಿ ಹಿಂದು ಅರ್ಚಕರ ನೇಮಕ

ಇದನ್ನೂ ಓದಿ: ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದವರಿಂದ ಕ್ಯಾಬ್‌ಗೆ ಡಿಕ್ಕಿ, ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ವಶಕ್ಕೆ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ