AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್‌ನಿಂದ ಮಹತ್ವದ ತೀರ್ಪು

ನಂದಕುಮಾರ್ ವಿರುದ್ಧ ಅತ್ಯಾಚಾರ, ವಂಚನೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ -ವಿವಾದವನ್ನು ಆಲಿಸಿ ಇಬ್ಬರ ಸಹಮತಿಯಿಂದ ದೈಹಿಕ ಸಂಪರ್ಕವಾಗಿದೆ ಎಂದು ಪರಿಗಣಿಸಿದೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್‌ನಿಂದ ಮಹತ್ವದ ತೀರ್ಪು
ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್‌
TV9 Web
| Edited By: |

Updated on: Oct 12, 2021 | 9:11 AM

Share

ಚಾಮರಾಜನಗರ: ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್‌ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪರಸ್ಪರ ಪ್ರೀತಿಸುತ್ತಿದ್ದರು. ಪರಸ್ಪರ ಇಬ್ಬರೂ ಒಪ್ಪಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಆದರೆ ನಂದಕುಮಾರ್  ಬೇರೆ ವಿವಾಹವಾಗಿದ್ದಾರೆ. ಹೀಗಾಗಿ ಶೋಭ 2018ರಲ್ಲಿ ಅನ್ಯಾಯವಾಗಿದೆ ಎಂದು ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪೇದೆಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಮತ್ತು ಶೋಭ ಕುರಿತ ಪ್ರಕರಣದಲ್ಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಂದಕುಮಾರ್ ಮತ್ತು ಶೋಭ ಮದುವೆಯಾಗುವುದಕ್ಕೆ ನಿರ್ಧಾರ ಮಾಡಿದ್ದರು. ಆದರೆ ಜಾತಿ ಕಾರಣದಿಂದಾಗಿ ಮದುವೆ ಮುರಿದುಬಿದ್ದಿತ್ತು. ಹೀಗಾಗಿ ನಂದಕುಮಾರ್ ಮತ್ತೊಂದು ಮದುವೆಯಾಗಿದ್ದರು. ಇದರಿಂದ ತನಗೆ ಅನ್ಯಾಯವಾಗಿದೆ ಎಂದು ನಂದಕುಮಾರ್ ವಿರುದ್ಧ 2018ರಲ್ಲಿ ಶೋಭ ದೂರು ನೀಡಿದ್ದರು.

ನಂದಕುಮಾರ್ ವಿರುದ್ಧ ಅತ್ಯಾಚಾರ, ವಂಚನೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ -ವಿವಾದವನ್ನು ಆಲಿಸಿ ಇಬ್ಬರ ಸಹಮತಿಯಿಂದ ದೈಹಿಕ ಸಂಪರ್ಕವಾಗಿದೆ ಎಂದು ಪರಿಗಣಿಸಿದೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ಸದ್ಯ ನಂದಕುಮಾರ್ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ, ಶೋಭ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪೇದೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ; ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ಅರಣ್ಯ ಉತ್ಪನ್ನಗಳಿಂದ ಮಾನವ ತಯಾರಿಸಿದ ಉತ್ಪನ್ನಗಳು ಕೂಡಾ ಅರಣ್ಯ ಉತ್ಪನ್ನಗಳು ಎಂಬ ಹಿಂದಿನ ತೀರ್ಪು ನಿರಾಕರಿಸಿದ ಸುಪ್ರೀಂಕೋರ್ಟ್

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ