AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ. ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? […]

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 15, 2020 | 11:26 AM

Share

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ.

ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? ಎರಡು ದಿನಗಳ ಹಿಂದೆಯಷ್ಟೇ ಮಾರುತಿ ಓಮ್ನಿ ಕಾರು ಹೊತ್ತಿ ಉರಿದಿತ್ತು. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಬಳಿ ರಸ್ತೆಯ ಮೇಲೆ ಹಾಕಿದ್ದ ಹುರುಳಿ ಸಿಪ್ಪೆಯಿಂದ ಕಾರಿನ ಎಂಜಿನ್​ ಹೀಟ್​ ಆಗಿ ಓಮ್ನಿ ಸುಟ್ಟು ಹೋಗಿತ್ತು. ರಸ್ತೆಯ ಮೇಲೆಯೇ ಹೀಗೆ ಕಣ ಹಾಕುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹೀಗಾಗಿ ಇನ್ನಾದ್ರು ನಮ್ಮ ರೈತಾಪಿ ಜನ ಎಚ್ಚೆತ್ತುಕೊಳ್ಳಬೇಕಾಗಿದೆ.

Published On - 12:10 pm, Tue, 31 December 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್