AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ. ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? […]

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!
ಸಾಧು ಶ್ರೀನಾಥ್​
|

Updated on:Jan 15, 2020 | 11:26 AM

Share

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ.

ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? ಎರಡು ದಿನಗಳ ಹಿಂದೆಯಷ್ಟೇ ಮಾರುತಿ ಓಮ್ನಿ ಕಾರು ಹೊತ್ತಿ ಉರಿದಿತ್ತು. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಬಳಿ ರಸ್ತೆಯ ಮೇಲೆ ಹಾಕಿದ್ದ ಹುರುಳಿ ಸಿಪ್ಪೆಯಿಂದ ಕಾರಿನ ಎಂಜಿನ್​ ಹೀಟ್​ ಆಗಿ ಓಮ್ನಿ ಸುಟ್ಟು ಹೋಗಿತ್ತು. ರಸ್ತೆಯ ಮೇಲೆಯೇ ಹೀಗೆ ಕಣ ಹಾಕುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹೀಗಾಗಿ ಇನ್ನಾದ್ರು ನಮ್ಮ ರೈತಾಪಿ ಜನ ಎಚ್ಚೆತ್ತುಕೊಳ್ಳಬೇಕಾಗಿದೆ.

Published On - 12:10 pm, Tue, 31 December 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ