AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ. ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? […]

ರಸ್ತೆ ಮೇಲೆಯೇ ರಾಗಿ ಕಣ: ಜಾರಿಬಿದ್ದು ಸಾವನ್ನಪ್ಪಿದ ಬೈಕ್ ಸವಾರ, ಇನ್ನಾದ್ರು ಎಚ್ಚೆತ್ಕೊಳ್ಳಿ!
ಸಾಧು ಶ್ರೀನಾಥ್​
|

Updated on:Jan 15, 2020 | 11:26 AM

Share

ಚಾಮರಾಜನಗರ: ರಸ್ತೆಯ ಮೇಲೆ ಹಾಕಿದ್ದ ರಾಗಿ ಹುಲ್ಲಿನಿಂದಾಗಿ ನಿಯಂತ್ರಣ ತಪ್ಪಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಬಳಿ ನಡೆದಿದೆ. ಅನಿಲ್ ಕುಮಾರ್ (45) ಮೃತ ಬೈಕ್ ಸವಾರ.

ಒಕ್ಕಣೆಗೆ ರಸ್ತೆ ಮೇಲೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಚಲಿಸುವಾಗ ನಿಯಂತ್ರಣ ತಪ್ಪಿ ಟೆಂಪೋಗೆ ಬೈಕ್ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓಮ್ನಿ ಸುಟ್ಟು ಹೋಗಿತ್ತು.. ಯಾಕೆ ಗೊತ್ತಾ!? ಎರಡು ದಿನಗಳ ಹಿಂದೆಯಷ್ಟೇ ಮಾರುತಿ ಓಮ್ನಿ ಕಾರು ಹೊತ್ತಿ ಉರಿದಿತ್ತು. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಬಳಿ ರಸ್ತೆಯ ಮೇಲೆ ಹಾಕಿದ್ದ ಹುರುಳಿ ಸಿಪ್ಪೆಯಿಂದ ಕಾರಿನ ಎಂಜಿನ್​ ಹೀಟ್​ ಆಗಿ ಓಮ್ನಿ ಸುಟ್ಟು ಹೋಗಿತ್ತು. ರಸ್ತೆಯ ಮೇಲೆಯೇ ಹೀಗೆ ಕಣ ಹಾಕುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹೀಗಾಗಿ ಇನ್ನಾದ್ರು ನಮ್ಮ ರೈತಾಪಿ ಜನ ಎಚ್ಚೆತ್ತುಕೊಳ್ಳಬೇಕಾಗಿದೆ.

Published On - 12:10 pm, Tue, 31 December 19

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ