AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ

Chamarajanagar Police: ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ
ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟ ಅಪಘಾತದ ವಿಡಿಯೋ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಸಾಧು ಶ್ರೀನಾಥ್​

Updated on:Sep 05, 2023 | 10:09 AM

ಚಾಮರಾಜನಗರ, ಸೆಪ್ಟೆಂಬರ್​ 5: ಕಳೆದೊಂದು ವಾರದ ಹಿಂದೆ ನಡೆದಿದ್ದ ಅಪಘಾತ (accident) ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಪಘಾತದ ದೃಶ್ಯಗಳು ದಾಖಲಾಗಿರುವ ಆ ವಿಡಿಯೋ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಲಾರಿ ಹರಿದು ಮೃತ ಪಟ್ಟಿದ್ದ ವ್ಯಕ್ತಿಯ ವಿಡಿಯೋ (video) ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಅದು ಅಪಘಾತವಲ್ಲ; ಬದಲಿಗೆ ಅದೊಂದು ಪ್ರಿ ಪ್ಲಾನ್ಡ್​​ ಮರ್ಡರ್ ಎಂದು ದಲಿತ ಮುಖಂಡರು ಈಗ ಆರೋಪಿಸುತ್ತಿದ್ದಾರೆ (chamarajanagar police).

ಕಳೆದ ವಾರದ ಹಿಂದೆ ಚಾಮರಾಜನಗರ ಗುಂಡ್ಲುಪೇಟೆ ರಸ್ತೆಯಲ್ಲಿ ಅಪಘಾತ ನಡೆದಿತ್ತು. ರಸ್ತೆಯಲ್ಲಿ ನಿಂತಿದ್ದ ರಮೇಶ್ ಎಂಬಾತನ ಮೇಲೆ ಲಾರಿ ಹರಿದಿತ್ತು. ಲಾರಿ ಹರಿದ ಪರಿಣಾಮ ರಸ್ತೆಯಲ್ಲೆ ಬಿದ್ದು ವಿಲ ವಿಲ ಒದ್ದಾಡಿ ಉಸಿರು ಚೆಲ್ಲಿದ್ದ ರಮೇಶ್. ಇದು ಅಪಘಾತವಲ್ಲ; ಮರ್ಮಾಂಗ ಕತ್ತರಿಸಿ ಕೊಲೆ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸುತ್ತಿದ್ದಾರೆ.

Also Read: ಪತ್ನಿ ವಿರುದ್ಧವೇ ಸುಳ್ಳು ದರೋಡೆ ಕೇಸ್ ದಾಖಲು: ಸ್ಯಾಂಟ್ರೋ ರವಿಗೆ ಸಾಥ್ ನೀಡಿದ್ದ ಪೊಲೀಸ್​ ಇನ್ಸ್​​ಪೆಕ್ಟರ್ ವಿರುದ್ಧ ಕೈಗೊಂಡ ಕ್ರಮವೇನು?

ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಮೃತನ ಕುಟುಂಬಸ್ಥರ ಮೇಲೆ ಒತ್ತಡ ಹಾಕಿ ಫೇಕ್ ಕಂಪ್ಲೆಂಟ್ ನೀಡಿರುವ ಆರೋಪ ಕೇಳಿಬಂದಿದೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ. ಮರಣೋತ್ತರ ಪರೀಕ್ಷೆಯಿಂದಷ್ಟೇ ಪ್ರಕರಣದಲ್ಲಿನ ಸತ್ಯಾಸತ್ಯತೆ ಆಚೆ ಬರಬೇಕಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಚಾಮರಾಜನಗರ ಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:08 am, Tue, 5 September 23

ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ