AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಕಾಲಕ್ಕೆ ತಾಯಿ-ಮಕ್ಕಳ ದರ್ಶನ, ಸಫಾರಿಗೆ ಬಂದವರು ಫುಲ್ ಖುಷ್

ಬಿಳಿಗಿರಿ ರಂಗನಾಥ ಮೀಸಲು ಹುಲಿ ಸಂರಕ್ಷಿತಾರಣ್ಯದಲ್ಲಿ ಒಟ್ಟೊಟ್ಟಿಗೆ ಮೂರು ಹುಲಿಗಳು ಸಫಾರಿಗೆ ಬಂದವರ ಕಣ್ಣಿಗೆ ಬಿದ್ದಿವೆ. ಒಂದು ತಾಯಿ ಎರಡು ಮರಿಗಳನ್ನ ನೋಡಿ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಸಫಾರಿ ರಸ್ತೆಯಲ್ಲಿ ನಿಂತಿದ್ದ ಮಳೆಯ ನೀರನ್ನು ತಾಯಿ ಹುಲಿ ಕುಡಿದ ದೃಶ್ಯ ರೋಚಕವಾಗಿದ್ದು ಪ್ರವಾಸಿಕರು ತಮ್ಮ ಕ್ಯಾಮೆರಾ ಕಣ್ಣುಗಳ ಮೂಲಕ ಸೆರೆ ಹಿಡಿದಿದ್ದಾರೆ.

ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಕಾಲಕ್ಕೆ ತಾಯಿ-ಮಕ್ಕಳ ದರ್ಶನ, ಸಫಾರಿಗೆ ಬಂದವರು ಫುಲ್ ಖುಷ್
ಸಫಾರಿಗೆ ಬಂದವರಿಗೆ ಹುಲಿಗಳ ದರ್ಶನ
TV9 Web
| Edited By: |

Updated on: Aug 31, 2021 | 11:59 AM

Share

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ಹುಲಿಗಳನ್ನು ನೋಡಲೆಂದೇ ಪ್ರವಾಸಿಗರು ಸಫಾರಿ ಕಡೆ ಮುಖ ಮಾಡುತ್ತಾರೆ. ಆದರೆ, ಕೆಲವೊಮ್ಮೆ ಸಫಾರಿಗೆ ಬಂದವರಿಗೆ ದರ್ಶನ ಭಾಗ್ಯ ಕರುಣಿಸದೇ ಹುಲಿಗಳು ಮರೆಯಾಗಿರುತ್ತವೆ. ಪ್ರವಾಸಿಗರು ನಿರಾಶೆಯಿಂದ ತೆರಳಿದಾ ಅದೆಷ್ಟೂ ಸಂಗತಿಗಳು ನಡೆದಿವೆ. ಆದರೆ, ಇಂದು ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಮೂರು ಹುಲಿಗಳ ದರ್ಶನವಾಗಿದೆ.

ಬಿಳಿಗಿರಿ ರಂಗನಾಥ ಮೀಸಲು ಹುಲಿ ಸಂರಕ್ಷಿತಾರಣ್ಯದಲ್ಲಿ ಒಟ್ಟೊಟ್ಟಿಗೆ ಮೂರು ಹುಲಿಗಳು ಸಫಾರಿಗೆ ಬಂದವರ ಕಣ್ಣಿಗೆ ಬಿದ್ದಿವೆ. ಒಂದು ತಾಯಿ ಎರಡು ಮರಿಗಳನ್ನ ನೋಡಿ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಸಫಾರಿ ರಸ್ತೆಯಲ್ಲಿ ನಿಂತಿದ್ದ ಮಳೆಯ ನೀರನ್ನು ತಾಯಿ ಹುಲಿ ಕುಡಿದ ದೃಶ್ಯ ರೋಚಕವಾಗಿದ್ದು ಪ್ರವಾಸಿಕರು ತಮ್ಮ ಕ್ಯಾಮೆರಾ ಕಣ್ಣುಗಳ ಮೂಲಕ ಸೆರೆ ಹಿಡಿದಿದ್ದಾರೆ.

ಹುಲಿಗಳ ಚಲನ, ವಲನಗಳನ್ನು ಕಣ್ತುಂಬಿಸಿಕೊಳ್ಳುವ ಸದಾವಕಾಶ ಪ್ರವಾಸಿಗರಿಗೆ ಇಂದು ಸಿಕ್ಕಿದೆ. ಬಿಆರ್ಟಿ ವನ್ಯಧಾಮದಲ್ಲಿ 50 ಹೆಚ್ಚು ಹೆಚ್ಚು ಹುಲಿಗಳಿವೆ ಎಂದು ಗಣತಿಯಿಂದ ತಿಳಿದಿದೆ. ಆದರೆ, ಸಫಾರಿಗೆ ಬಂದವರಿಗೆ ಆ ಹುಲಿಗಳ ದರ್ಶನ ಸಿಗುವುದು ತುಂಬಾ ವಿರಳ. ಸಿಕ್ಕರೂ ಒಂದು ಹುಲಿ ಮಾತ್ರ. ಪರಿಸ್ಥಿತಿ ಹೀಗಿದ್ದಾಗ ಇಂದು ಸಫಾರಿಗೆ ಹೋದವರಿಗೆ ಮೂರು ಹುಲಿಗಳ ದರ್ಶನ ಸಿಕ್ಕಿದೆ. ಅದರಲ್ಲೂ ಹುಲಿ ಮರಿಗಳನ್ನು ನೋಡಿ ಪ್ರವಾಸಿಗರು ಥ್ರಿಲ್ ಆಗಿದ್ದಾರೆ.

tigers

ತಾಯಿ ಹುಲಿ ನೀರು ಕುಡಿಯುತ್ತಿರುವುದು

ಇದನ್ನೂ ಓದಿ: ಏಷ್ಯಾದ ಅತಿದೊಡ್ಡ ಕರಡಿ ಧಾಮದಲ್ಲಿ ಸಫಾರಿ ಆರಂಭ; ಪ್ರವಾಸಿಗರು ಫುಲ್ ಖುಷ್

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ