AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

Wild Tusker: ಇದೀಗ ಭೋಗೇಶ್ವರನನ್ನೆ ಹೋಲುವ ಕಾಡಾನೆಯೊಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದೆ. ಸದರಿ ಕಾಡಾನೆಯು ತನ್ನ ಉದ್ದನೆಯ ದಂತಗಳೊಂದಿಗೆ ಗಮನ ಸೆಳೆಯುತ್ತಿದೆ. ನೆಲಕ್ಕೆ ತಾಗುವಂತಿರುವ ದಂತಗಳನ್ನ ಕಂಡು ಪ್ರವಾಸಿಗರು ಮನಸೋತಿದ್ದಾರೆ. ಎರಡು ಮೀಟರ್‌ ಗೂ ಹೆಚ್ಚು ಉದ್ದ ಇರುವ ದಂತ ಇದಾಗಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!
ಬಂಡೀಪುರ ಅಭಯಾರಣ್ಯದಲ್ಲಿ ಅತಿ ಉದ್ದದ ದಂತ ಹೊಂದಿರುವ ಗಜರಾಜನ ದರ್ಶನ ಭಾಗ್ಯ!
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 04, 2023 | 1:04 PM

Share

ಚಾಮರಾಜನಗರ, ಸೆಪ್ಟೆಂಬರ್​ 4: ಬಂಡೀಪುರ ಅಭಯಾರಣ್ಯದಲ್ಲಿ (Bandipur National Park) ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ ಪ್ರತ್ಯಕ್ಷವಾಗಿದ್ದಾನೆ! ಬಂಡೀಪುರದಲ್ಲಿ ಅತಿ ಉದ್ದದ ದಂತ ಹೊಂದಿರುವ ಆನೆ ಪತ್ತೆಯಾಗಿದ್ದು, ಆ ದಂತಗಳ (Tusker) ಕಂಡು ಪ್ರವಾಸಿಗರು (tourists) ಪುಳಕಿತರಾಗಿದ್ದಾರೆ. ಕಬಿನಿ ಹಿನ್ನೀರಿನ ಭೋಗೇಶ್ವರನನ್ನೇ ಹೋಲುವ ಕಾಡಾನೆ (Wild Elephant) ಹೀಗೆ ದರ್ಶನ ನೀಡಿದೆ. ಏಷ್ಯಾದಲ್ಲಿಯೇ ಅತಿ ಉದ್ದದ ದಂತ ಹೊಂದಿದ್ದ ಆನೆ ಎಂಬ ಖ್ಯಾತಿ ಭೋಗೇಶ್ವರನದ್ದಾಗಿತ್ತು (Chamarajanagar).

ಭೋಗೇಶ್ವರ ಕಳೆದ ವರ್ಷ ಸಹಜ ಸಾವಿಗೀಡಾಗಿದ್ದ. ಇದೀಗ ಭೋಗೇಶ್ವರನನ್ನೆ ಹೋಲುವ ಕಾಡಾನೆಯೊಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದೆ. ಸದರಿ ಕಾಡಾನೆಯು ತನ್ನ ಉದ್ದನೆಯ ದಂತಗಳೊಂದಿಗೆ ಗಮನ ಸೆಳೆಯುತ್ತಿದೆ. ನೆಲಕ್ಕೆ ತಾಗುವಂತಿರುವ ದಂತಗಳನ್ನ ಕಂಡು ಪ್ರವಾಸಿಗರು ಮನಸೋತಿದ್ದಾರೆ.

ಇದನ್ನೂ ಓದಿ: ಸಕಲೇಶಪುರ – ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯಗೊಂಡ ಕಾಡಾನೆ ನರಳಾಟ

ಎರಡು ಮೀಟರ್‌ ಗೂ ಹೆಚ್ಚು ಉದ್ದ ಇರುವ ದಂತ ಇದಾಗಿದೆ. ಮತ್ತೊಂದು ಆನೆಯೊಂದಿಗೆ ಚಿನ್ನಾಟ ಆಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಇದೀಗ ವೈರಲ್ ಆಗಿದೆ.

ಬಂಡೀಪುರ ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Mon, 4 September 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು