AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

Wild Tusker: ಇದೀಗ ಭೋಗೇಶ್ವರನನ್ನೆ ಹೋಲುವ ಕಾಡಾನೆಯೊಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದೆ. ಸದರಿ ಕಾಡಾನೆಯು ತನ್ನ ಉದ್ದನೆಯ ದಂತಗಳೊಂದಿಗೆ ಗಮನ ಸೆಳೆಯುತ್ತಿದೆ. ನೆಲಕ್ಕೆ ತಾಗುವಂತಿರುವ ದಂತಗಳನ್ನ ಕಂಡು ಪ್ರವಾಸಿಗರು ಮನಸೋತಿದ್ದಾರೆ. ಎರಡು ಮೀಟರ್‌ ಗೂ ಹೆಚ್ಚು ಉದ್ದ ಇರುವ ದಂತ ಇದಾಗಿದೆ.

ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!
ಬಂಡೀಪುರ ಅಭಯಾರಣ್ಯದಲ್ಲಿ ಅತಿ ಉದ್ದದ ದಂತ ಹೊಂದಿರುವ ಗಜರಾಜನ ದರ್ಶನ ಭಾಗ್ಯ!
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಸಾಧು ಶ್ರೀನಾಥ್​

Updated on:Sep 04, 2023 | 1:04 PM

ಚಾಮರಾಜನಗರ, ಸೆಪ್ಟೆಂಬರ್​ 4: ಬಂಡೀಪುರ ಅಭಯಾರಣ್ಯದಲ್ಲಿ (Bandipur National Park) ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ ಪ್ರತ್ಯಕ್ಷವಾಗಿದ್ದಾನೆ! ಬಂಡೀಪುರದಲ್ಲಿ ಅತಿ ಉದ್ದದ ದಂತ ಹೊಂದಿರುವ ಆನೆ ಪತ್ತೆಯಾಗಿದ್ದು, ಆ ದಂತಗಳ (Tusker) ಕಂಡು ಪ್ರವಾಸಿಗರು (tourists) ಪುಳಕಿತರಾಗಿದ್ದಾರೆ. ಕಬಿನಿ ಹಿನ್ನೀರಿನ ಭೋಗೇಶ್ವರನನ್ನೇ ಹೋಲುವ ಕಾಡಾನೆ (Wild Elephant) ಹೀಗೆ ದರ್ಶನ ನೀಡಿದೆ. ಏಷ್ಯಾದಲ್ಲಿಯೇ ಅತಿ ಉದ್ದದ ದಂತ ಹೊಂದಿದ್ದ ಆನೆ ಎಂಬ ಖ್ಯಾತಿ ಭೋಗೇಶ್ವರನದ್ದಾಗಿತ್ತು (Chamarajanagar).

ಭೋಗೇಶ್ವರ ಕಳೆದ ವರ್ಷ ಸಹಜ ಸಾವಿಗೀಡಾಗಿದ್ದ. ಇದೀಗ ಭೋಗೇಶ್ವರನನ್ನೆ ಹೋಲುವ ಕಾಡಾನೆಯೊಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದೆ. ಸದರಿ ಕಾಡಾನೆಯು ತನ್ನ ಉದ್ದನೆಯ ದಂತಗಳೊಂದಿಗೆ ಗಮನ ಸೆಳೆಯುತ್ತಿದೆ. ನೆಲಕ್ಕೆ ತಾಗುವಂತಿರುವ ದಂತಗಳನ್ನ ಕಂಡು ಪ್ರವಾಸಿಗರು ಮನಸೋತಿದ್ದಾರೆ.

ಇದನ್ನೂ ಓದಿ: ಸಕಲೇಶಪುರ – ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯಗೊಂಡ ಕಾಡಾನೆ ನರಳಾಟ

ಎರಡು ಮೀಟರ್‌ ಗೂ ಹೆಚ್ಚು ಉದ್ದ ಇರುವ ದಂತ ಇದಾಗಿದೆ. ಮತ್ತೊಂದು ಆನೆಯೊಂದಿಗೆ ಚಿನ್ನಾಟ ಆಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಇದೀಗ ವೈರಲ್ ಆಗಿದೆ.

ಬಂಡೀಪುರ ಕುರಿತಾದ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Mon, 4 September 23

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ