AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತ್ನಿ ತನ್ನ 2ನೇಪತಿಯನ್ನು ಕೊಂದ ಕೇಸ್​ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಸುಬ್ರಮಣ್ಯನ ಸಾವಿಗೆ ಕ್ರಿಕೆಟ್ ಬೆಟ್ಟಿಂಗ್ ಚಟವೇ ಕಾರಣವಾಯ್ತಾ ಎಂಬ ಅನುಮಾನ ಮೂಡಿದೆ. ಸುಬ್ರಮಣ್ಯನಿಗೆ ಕ್ರಿಕೆಟ್ ಬೆಟ್ಟಿಂಗ್ ಚಟವಿತ್ತು. ಹೀಗಾಗಿ ಪತ್ನಿ ರಶ್ಮಿಯಿಂದ 50 ಲಕ್ಷ ಹಣ ಪಡೆದಿದ್ದು, ಬೆಟ್ಟಿಂಗ್​ನಲ್ಲಿ ಹಣ ಸೋತು ವಾಪಾಸ್ ಕೊಡಲು ಹಿಂದೇಟು ಹಾಕಿದ್ದಾನೆ ಎಂಬ ಮಾತುಗಳು ಕೇಳಿಬಂದಿವೆ. ರಶ್ಮಿ ಹಾಗೂ ಸಹೋದರ ಹಣ ಹಿಂತಿರುಗಿಸುವಂತೆ ಸುಬ್ರಮಣ್ಯನ ಬೆನ್ನುಬಿದ್ದಿದ್ದಾರೆ. ಹಣ ಕೊಡದ ಹಿನ್ನೆಲೆ […]

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?
ಸಾಧು ಶ್ರೀನಾಥ್​
|

Updated on:Jan 29, 2020 | 12:24 PM

Share

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತ್ನಿ ತನ್ನ 2ನೇಪತಿಯನ್ನು ಕೊಂದ ಕೇಸ್​ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಸುಬ್ರಮಣ್ಯನ ಸಾವಿಗೆ ಕ್ರಿಕೆಟ್ ಬೆಟ್ಟಿಂಗ್ ಚಟವೇ ಕಾರಣವಾಯ್ತಾ ಎಂಬ ಅನುಮಾನ ಮೂಡಿದೆ. ಸುಬ್ರಮಣ್ಯನಿಗೆ ಕ್ರಿಕೆಟ್ ಬೆಟ್ಟಿಂಗ್ ಚಟವಿತ್ತು. ಹೀಗಾಗಿ ಪತ್ನಿ ರಶ್ಮಿಯಿಂದ 50 ಲಕ್ಷ ಹಣ ಪಡೆದಿದ್ದು, ಬೆಟ್ಟಿಂಗ್​ನಲ್ಲಿ ಹಣ ಸೋತು ವಾಪಾಸ್ ಕೊಡಲು ಹಿಂದೇಟು ಹಾಕಿದ್ದಾನೆ ಎಂಬ ಮಾತುಗಳು ಕೇಳಿಬಂದಿವೆ.

ರಶ್ಮಿ ಹಾಗೂ ಸಹೋದರ ಹಣ ಹಿಂತಿರುಗಿಸುವಂತೆ ಸುಬ್ರಮಣ್ಯನ ಬೆನ್ನುಬಿದ್ದಿದ್ದಾರೆ. ಹಣ ಕೊಡದ ಹಿನ್ನೆಲೆ ಸುಬ್ರಹ್ಮಣ್ಯಗೆ ರಶ್ಮಿ ಹಾಗೂ ಸಹೋದರ ಸೇರಿ ಥಳಿಸಿದ್ದಾರೆ. ತೀವ್ರ ಗಾಯಗೊಂಡ ಸುಬ್ರಹ್ಮಣ್ಯ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬೆಟ್ಟಿಂಗ್ ಎಂಬ ಚಟಕ್ಕೆಯೇ ಚಟ್ಟ ಏರುವಂತಾಯ್ತೇ ಎಂಬ ಮತ್ತೊಂದು ಭಿನ್ನವಾದ ಮಾಹಿತಿ ಹೊರಬಿದ್ದಿದೆ. ಏನೇ ಆಗಲಿ, ಪೊಲೀಸರ ತನಿಖೆಯ ನಂತರವಷ್ಟೆ ನಿಖರವಾದ ಮಾಹಿತಿ ತಿಳಿದು ಬರಬೇಕಿದೆ.

Published On - 2:53 pm, Tue, 28 January 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ