AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು

ಚಾಮರಾಜನಗರದಲ್ಲಿ ಲಂಚ ಪಡೆಯುವಾಗ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು ಜಿಎಸ್​ಟಿ ಹಣವನ್ನು ತಮಗೆ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಚಾಮರಾಜನಗರ: ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು
ಎಸಿಬಿ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shivaprasad.hs

Updated on: Dec 04, 2021 | 7:13 PM

ಚಾಮರಾಜನಗರ: ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್ಸ್ಪೆಕ್ಟರ್​ಗಳು ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ರವಿಕುಮಾರ್ ಮತ್ತು ಅವಿನಾಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಚಾಮರಾಜನಗರ ತಾಲೂಕಿನ ನಾಗವಳ್ಳಿ ಆಟೋಪಾರ್ಟ್ಸ್ ಅಂಗಡಿ ಮಾಲೀಕ ತೌಸಿಫ್ ಎಂಬುವವರಿಂದ ಲಂಚ ಪಡೆಯುವ ವೇಳೆಗೆ ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ. ಜಿಎಸ್​ಟಿ ಹಣ ಕಟ್ಟದೆ ತಮಗೆ ನೀಡುವಂತೆ ಅಧಿಕಾರಿಗಳು ಹೇಳಿದ್ದರು. ನಂತರ 7 ಸಾವಿರ ರೂಪಾಯಿ ಹಣ ಪಡೆದು ಕೊಂಡಿದ್ದರು. ಅದರಲ್ಲಿ ರವಿಕುಮಾರ್ 2 ಸಾವಿರ, ಅವಿನಾಶ್ 5 ಸಾವಿರ ಹಂಚಿಕೆ ಮಾಡಿಕೊಂಡಿದ್ದರು. ಇದೀಗ ಈರ್ವರೂ ಎಸಿಬಿ ಬಲೆಗೆ ಬಿದ್ದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಸಂತ್ರಸ್ತನಿಗೆ ಪರಿಹಾರ ಒದಗಿಸಲು ಬೇಡಿಕೆ ಇಟ್ಟಿದ್ದ ಅಧಿಕಾರಿ ಎಸಿಬಿ ಬಲೆಗೆ ಧಾರವಾಡ: ಮಳೆಯಿಂದ ಮನೆ ಕಳೆದುಕೊಂಡಿದ್ದ ಸಂತ್ರಸ್ತರೋರ್ವರಿಗೆ ಪರಿಹಾರ ಒದಗಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಇತ್ತೀಚೆಗೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ನವಲಗುಂದ ಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಪ್ರದೀಪ ಬಸವಂತಕರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿ. 2020ರ ಸೆಪ್ಟೆಂಬರ್‌ನಲ್ಲಿ ಮಳೆಯಿಂದಾಗಿ ಮಾಳಿ ಕುಟುಂಬ ಮನೆ ಕಳೆದುಕೊಂಡಿತ್ತು. ಈ ವೇಳೆ ಮನೆ ಹಾನಿ ಪರಿಹಾರ ಸಂಬಂಧ ₹ 15,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ₹ 5 ಸಾವಿರ ಮುಂಗಡ ಪಡೆದಿದ್ದ ಆರೋಪಿ, ನವಲಗುಂದ ಕಚೇರಿಯಲ್ಲಿಯೇ ₹ 10,000 ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದರು. ಪ್ರಕರಣದ ವಿಚಾರಣೆ ನಡೆಯುತ್ತಿದೆ.

 ಇದನ್ನೂ ಓದಿ:

ಒಮಿಕ್ರಾನ್​ನಿಂದ ದಕ್ಷಿಣ ಆಫ್ರಿಕಾದಲ್ಲಿ ಸೋಂಕಿತರ ಪ್ರಮಾಣ ಆರು ಪಟ್ಟು ಹೆಚ್ಚಳ: ಭಾರತದಲ್ಲಿ ಹೆಚ್ಚಾಗುತ್ತಿದೆ ಆತಂಕ

ವಿಜಯಪುರ: ವಿದ್ಯುತ್ ಬಿಲ್ ಕಟ್ಟದ್ದಕ್ಕೆ ಮನೆಗೆ ಬಂದ ಹೆಸ್ಕಾಂ ಅಧಿಕಾರಿಗಳಿಗೆ ಮಚ್ಚು ತೋರಿಸಿದ ವ್ಯಕ್ತಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್