AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ಗೃಹಿಣಿ ಸಾವು; ಆರೋಪಿ ಹೆಸರು ಕೈಬಿಟ್ಟಿದ್ದಕ್ಕೆ ವಿಷ ಸೇವಿಸುವುದಾಗಿ ಎಚ್ಚರಿಕೆ ಕೊಟ್ಟ ಪೋಷಕರು!

ಮಗಳ ಸಾವಿನ ನೋವಿನಲ್ಲಿರುವ ಪೋಷಕರು ಮಗಳ ಸಾವಿಗೆ ನ್ಯಾಯ ಬೇಕೆಂದು ಡಿವೈಎಸ್‌ಪಿ ಕಚೇರಿಯ ಮುಂದೆ ಧರಣಿ ಕೂತಿದ್ದಾರೆ. ಚಾಮರಾಜನಗರದ ಉಡಿಗಾಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ದಿವ್ಯಾ ಎಂಬ ಮಹಿಳೆ ವರದಕ್ಷಿಣೆ ಕಿರುಕುಳ ಹಿನ್ನೆಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ರು.

ವರದಕ್ಷಿಣೆ ಕಿರುಕುಳ ಗೃಹಿಣಿ ಸಾವು; ಆರೋಪಿ ಹೆಸರು ಕೈಬಿಟ್ಟಿದ್ದಕ್ಕೆ ವಿಷ ಸೇವಿಸುವುದಾಗಿ ಎಚ್ಚರಿಕೆ ಕೊಟ್ಟ ಪೋಷಕರು!
ವರದಕ್ಷಿಣೆ ಕಿರುಕುಳ ಗೃಹಿಣಿ ಸಾವು; ಆರೋಪಿ ಹೆಸರು ಕೈಬಿಟ್ಟಿದ್ದಕ್ಕೆ ವಿಷ ಸೇವಿಸುವುದಾಗಿ ಎಚ್ಚರಿಕೆ ಕೊಟ್ಟ ಪೋಷಕರು!
TV9 Web
| Edited By: |

Updated on: Mar 11, 2022 | 5:04 PM

Share

ಚಾಮರಾಜನಗರ: ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಒಬ್ಬ ಆರೋಪಿಯ ಹೆಸರನ್ನು ಕೈಬಿಟ್ಟು ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನೆಲೆ ಗೃಹಿಣಿ ಪೋಷಕರು ಡಿವೈಎಸ್‌ಪಿ ಕಚೇರಿಯ ಮುಂದೆ ಧರಣಿ ನಡೆಸಿದ ಘಟನೆ ನಡೆದಿದೆ. ಪೋಷಕರು ಆರೋಪಿ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಬೇಕೆಂದು ಒತ್ತಾಯಿಸಿದ್ದಾರೆ. ಆರೋಪಿ ಹೆಸರು ಸೇರಿಸದಿದ್ದರೆ ಇಲ್ಲೇ ವಿಷ ಕುಡಿದು ಸಾಯುತ್ತೇವೆಂದು ಬೆದರಿಕೆ ಹಾಕಿದ್ದಾರೆ.

ಮಗಳ ಸಾವಿನ ನೋವಿನಲ್ಲಿರುವ ಪೋಷಕರು ಮಗಳ ಸಾವಿಗೆ ನ್ಯಾಯ ಬೇಕೆಂದು ಡಿವೈಎಸ್‌ಪಿ ಕಚೇರಿಯ ಮುಂದೆ ಧರಣಿ ಕೂತಿದ್ದಾರೆ. ಚಾಮರಾಜನಗರದ ಉಡಿಗಾಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ದಿವ್ಯಾ ಎಂಬ ಮಹಿಳೆ ವರದಕ್ಷಿಣೆ ಕಿರುಕುಳ ಹಿನ್ನೆಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಮೃತ ದಿವ್ಯಾಳ ಪತಿ, ಅತ್ತೆ, ಮಾವ, ಭಾವ, ವಾರಗಿತ್ತಿ ಮೇಲೆ ಪ್ರಕರಣ ದಾಖಲಿಸಿದ್ರು. ಆದ್ರೆ ಈಗ ಈ ಪ್ರಕರಣದಲ್ಲಿ ವಾರಗತ್ತಿ ರೇಖಾಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪೋಲಿಸರು ಚಾರ್ಜ್ ಶೀಟ್ನಲ್ಲಿ ಹೆಸರು ಕೈ ಬಿಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ದಿವ್ಯಾ ಪೋಷಕರು ರೇಖಾಳನ್ನು ಪ್ರಕರಣದಲ್ಲಿ ಸೇರಿಸಿ ಇಲ್ಲವೇ ನಾವು ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೋಲಿಸರು ಪೋಷಕರನ್ನು ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದಿದ್ದ ಅರ್ಚನಾ ಗೌತಮ್​ಗೆ ಒಲಿಯದ ಮತದಾರ; ನಟಿಗೆ ಲಭಿಸಿದ ಮತಗಳೆಷ್ಟು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್