AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಲಾರಿ ಸ್ಕಿಡ್, ಬೈಕ್ ಮೇಲೆ ಉರುಳಿ ಮೂವರ ಸಾವು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಿಂದ ಪ್ಲೇವುಡ್ ತೆಗೆದು ಕೊಂಡು ಬರುತ್ತಿದ್ದ ಲಾರಿ ಶಿವಪುರ ಬಳಿ ಸ್ಕಿಡ್​ ಆಗಿ ಬೈಕ್​ ಮೇಲೆ ಉರುಳಿಬಿದ್ದಿದೆ. ಬೈಕ್​ನಲ್ಲಿದ್ದ ಇಬ್ಬರು ಸವಾರರು ಮತ್ತು ಲಾರಿ ಚಾಲಕ ದುರ್ಮರಣಹೊಂದಿದ್ದಾರೆ. ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ: ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ ಹೊಡೆದಾಗ ಲಾರಿ ಕೆಳಗೆ ಸಿಕ್ಕಿಹಾಕಿಕೊಂಡ ಇಬ್ಬರೂ ಬೈಕ್ ಸವಾರರು ಮೃತಪಟ್ಟಿದ್ದಾರೆ. ಶಿವಪುರದ ಕಾಳಪ್ಪ(60) ಮತ್ತು ಶಿವಪ್ಪ(58) ಮೃತ […]

ಚಾಮರಾಜನಗರ: ಲಾರಿ ಸ್ಕಿಡ್, ಬೈಕ್ ಮೇಲೆ ಉರುಳಿ ಮೂವರ ಸಾವು
ಸಾಧು ಶ್ರೀನಾಥ್​
|

Updated on:Nov 20, 2019 | 2:58 PM

Share

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಿಂದ ಪ್ಲೇವುಡ್ ತೆಗೆದು ಕೊಂಡು ಬರುತ್ತಿದ್ದ ಲಾರಿ ಶಿವಪುರ ಬಳಿ ಸ್ಕಿಡ್​ ಆಗಿ ಬೈಕ್​ ಮೇಲೆ ಉರುಳಿಬಿದ್ದಿದೆ. ಬೈಕ್​ನಲ್ಲಿದ್ದ ಇಬ್ಬರು ಸವಾರರು ಮತ್ತು ಲಾರಿ ಚಾಲಕ ದುರ್ಮರಣಹೊಂದಿದ್ದಾರೆ.

ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ: ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ ಹೊಡೆದಾಗ ಲಾರಿ ಕೆಳಗೆ ಸಿಕ್ಕಿಹಾಕಿಕೊಂಡ ಇಬ್ಬರೂ ಬೈಕ್ ಸವಾರರು ಮೃತಪಟ್ಟಿದ್ದಾರೆ. ಶಿವಪುರದ ಕಾಳಪ್ಪ(60) ಮತ್ತು ಶಿವಪ್ಪ(58) ಮೃತ ಸವಾರರು ಎಂದು ಗುರುತಿಸಲಾಗಿದೆ.

ಕ್ಲೀನರ್​ಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Published On - 2:50 pm, Wed, 20 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ