AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಲಾರಿ ಸ್ಕಿಡ್, ಬೈಕ್ ಮೇಲೆ ಉರುಳಿ ಮೂವರ ಸಾವು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಿಂದ ಪ್ಲೇವುಡ್ ತೆಗೆದು ಕೊಂಡು ಬರುತ್ತಿದ್ದ ಲಾರಿ ಶಿವಪುರ ಬಳಿ ಸ್ಕಿಡ್​ ಆಗಿ ಬೈಕ್​ ಮೇಲೆ ಉರುಳಿಬಿದ್ದಿದೆ. ಬೈಕ್​ನಲ್ಲಿದ್ದ ಇಬ್ಬರು ಸವಾರರು ಮತ್ತು ಲಾರಿ ಚಾಲಕ ದುರ್ಮರಣಹೊಂದಿದ್ದಾರೆ. ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ: ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ ಹೊಡೆದಾಗ ಲಾರಿ ಕೆಳಗೆ ಸಿಕ್ಕಿಹಾಕಿಕೊಂಡ ಇಬ್ಬರೂ ಬೈಕ್ ಸವಾರರು ಮೃತಪಟ್ಟಿದ್ದಾರೆ. ಶಿವಪುರದ ಕಾಳಪ್ಪ(60) ಮತ್ತು ಶಿವಪ್ಪ(58) ಮೃತ […]

ಚಾಮರಾಜನಗರ: ಲಾರಿ ಸ್ಕಿಡ್, ಬೈಕ್ ಮೇಲೆ ಉರುಳಿ ಮೂವರ ಸಾವು
ಸಾಧು ಶ್ರೀನಾಥ್​
|

Updated on:Nov 20, 2019 | 2:58 PM

Share

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ತಮಿಳುನಾಡಿನಿಂದ ಪ್ಲೇವುಡ್ ತೆಗೆದು ಕೊಂಡು ಬರುತ್ತಿದ್ದ ಲಾರಿ ಶಿವಪುರ ಬಳಿ ಸ್ಕಿಡ್​ ಆಗಿ ಬೈಕ್​ ಮೇಲೆ ಉರುಳಿಬಿದ್ದಿದೆ. ಬೈಕ್​ನಲ್ಲಿದ್ದ ಇಬ್ಬರು ಸವಾರರು ಮತ್ತು ಲಾರಿ ಚಾಲಕ ದುರ್ಮರಣಹೊಂದಿದ್ದಾರೆ.

ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ: ಬ್ರೇಕ್ ನಿಯಂತ್ರಣಕ್ಕೆ ಸಿಗದೇ ಲಾರಿ ಪಲ್ಟಿ ಹೊಡೆದಾಗ ಲಾರಿ ಕೆಳಗೆ ಸಿಕ್ಕಿಹಾಕಿಕೊಂಡ ಇಬ್ಬರೂ ಬೈಕ್ ಸವಾರರು ಮೃತಪಟ್ಟಿದ್ದಾರೆ. ಶಿವಪುರದ ಕಾಳಪ್ಪ(60) ಮತ್ತು ಶಿವಪ್ಪ(58) ಮೃತ ಸವಾರರು ಎಂದು ಗುರುತಿಸಲಾಗಿದೆ.

ಕ್ಲೀನರ್​ಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Published On - 2:50 pm, Wed, 20 November 19

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?