Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಸಿದ್ದರಾಮಯ್ಯ ಸಮ್ಮುಖದಲ್ಲೇ ‘ಮುಂದಿನ ಮುಖ್ಯಮಂತ್ರಿ’ ಎಂದು ಪುನರುಚ್ಚರಿಸಿದ ಶಾಸಕ ಜಮೀರ್ ಅಹಮದ್!

Next Chief Minister:

Siddaramaiah: ಸಿದ್ದರಾಮಯ್ಯ ಸಮ್ಮುಖದಲ್ಲೇ ‘ಮುಂದಿನ ಮುಖ್ಯಮಂತ್ರಿ’ ಎಂದು ಪುನರುಚ್ಚರಿಸಿದ ಶಾಸಕ ಜಮೀರ್ ಅಹಮದ್!
ಸಿದ್ದರಾಮಯ್ಯ ಸಮ್ಮುಖದಲ್ಲೇ ‘ಮುಂದಿನ ಮುಖ್ಯಮಂತ್ರಿ’ ಎಂದು ಪುನರುಚ್ಚರಿಸಿದ ಶಾಸಕ ಜಮೀರ್ ಅಹಮದ್!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 15, 2021 | 1:30 PM

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಮತ್ತೆ ‘ಮುಂದಿನ ಮುಖ್ಯಮಂತ್ರಿ’ ಹೇಳಿಕೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಕಾಂಗ್ರೆಸ್​ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಸ್ವಕ್ಷೇತ್ರ ಚಾಮರಾಜಪೇಟೆಯಲ್ಲಿ ಇಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು, ನೀವೆಲ್ಲ ಮತ ಹಾಕಿ ಎಂದು ಸಿದ್ದರಾಮಯ್ಯ ಸಮ್ಮುಖದಲ್ಲೇ ಹೇಳಿದ್ದು ವಿಶೇಷವಾಗಿತ್ತು. ಕುತೂಹಲಕಾರಿಯೆಂದರೆ ಜಮೀರ್ ಮಾತನ್ನ ಕೇಳಿ ಸಿದ್ದರಾಮಯ್ಯ ಸುಮ್ಮನಾದರು.

ಇದರೊಂದಿಗೆ ಮತ್ತೆ ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಶುರುವಾದಂತೆ ಕಾಣುತ್ತಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು. ನೀವೆಲ್ಲ ವೋಟ್ ಹಾಕಬೇಕು ಎಂದು ಶಾಸಕ ಜಮೀರ್ ಹಿಂದಿಯಲ್ಲಿ ಮನವಿ ಮಾಡಿಕೊಂಡರು.

ಇತ್ತೀಚೆಗೆ ಕರ್ನಾಟಕ ಕಾಂಗ್ರೆಸ್‌ ಪಕ್ಷದಲ್ಲಿ ‘ಮುಂದಿನ ಮುಖ್ಯಮಂತ್ರಿ’ ಹೇಳಿಕೆಗಳು/ ಒತ್ತಾಸೆಗಳು ತೀವ್ರ ಚರ್ಚೆಗೆ ಗುರಿಯಾಗಿತ್ತು. ಇದರಿಂದ ಅನೇಕ ನಾಯಕರ ಮಧ್ಯೆ ಅಸಮಾಧಾನಕ್ಕೂ ಕಾರಣವಾಗಿತ್ತು. ಮಧ್ಯ ಪ್ರವೇಶಿಸಿದ್ದ ಕಾಂಗ್ರೆಸ್​​ ಹೈಕಮಾಂಡ್ ‘ಮುಂದಿನ ಮುಖ್ಯಮಂತ್ರಿ’ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಸಿತ್ತು.​ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕಡೆಯಿಂದಲೂ ‘ಮುಂದಿನ ಮುಖ್ಯಮಂತ್ರಿ’ ಹೇಳಿಕೆಗಳ ಬಗ್ಗೆ ಆಕ್ಷೇಪಣೆ ವ್ಯಕ್ತವಾಗಿತ್ತು.

ಡಿಕೆ ಶಿವಕುಮಾರ್ ‘ಮುಂದಿನ ಮುಖ್ಯಮಂತ್ರಿ’​ ಎಂದು ಬ್ಯಾಟ್​ ಬೀಸಿದ ಮಹಮ್ಮದ್ ನಲಪಾಡ್

(Chamrajpet MLA Zameer Ahmed Khan again pitches Siddaramaiah for Next Chief Minister)

Published On - 1:23 pm, Thu, 15 July 21

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ