Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೇ ಚಂದ್ರಯಾನ 3, ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಜ್ಜಾಗಿದ್ದೇವೆ- ಶಿವನ್

ಬೆಂಗಳೂರು: 2019ರಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ಚಂದ್ರಯಾನ 2 ಯೋಜನೆ ಕೊನೆ ಕ್ಷಣದಲ್ಲಿ ವೈಫಲ್ಯ ಕಂಡಿತ್ತು. ಆದ್ರೆ ಇದೀಗ ಮತ್ತೆ ಚಂದ್ರಯಾನ 3 ಯೋಜನೆ ಮಾಡುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ. ನಾವು ಚಂದ್ರಯಾನ 2 ಯೋಜನೆಯನ್ನು ಸಂಪೂರ್ಣಗೊಳಿಸಿದ್ದೇವೆ. ಆದ್ರೆ ಸಾಫ್ಟ್ ಲ್ಯಾಂಡಿಂಗ್ ಮಾತ್ರ ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ. ನಾವು ಸದ್ಯದಲ್ಲೇ ಇಂಟರ್‌ನೆಟ್ ಮೊಬೈಲ್ ಜಿಪಿಎಸ್ ಮಾಡುತ್ತೇವೆ. ಚಂದ್ರಯಾನ 2 ರಲ್ಲಿ ಲ್ಯಾಂಡಿಗ್ ವೇಳೆ ಸಮಸ್ಯೆಯಾಗಿತ್ತು. ನ್ಯಾವಿಗೇಷನ್ ಕಂಟ್ರೋಲ್ ಸಿಸ್ಟಮ್‌ ಹ್ಯಾಂಡಲ್ ಮಾಡಲು ಸಾಧ್ಯವಾಗಲಿಲ್ಲ ಎಂದರು. ಚಂದ್ರಯಾನ 3 […]

ಈ ವರ್ಷವೇ ಚಂದ್ರಯಾನ 3,  ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಜ್ಜಾಗಿದ್ದೇವೆ- ಶಿವನ್
Follow us
ಸಾಧು ಶ್ರೀನಾಥ್​
|

Updated on:Jan 01, 2020 | 1:43 PM

ಬೆಂಗಳೂರು: 2019ರಲ್ಲಿ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ಚಂದ್ರಯಾನ 2 ಯೋಜನೆ ಕೊನೆ ಕ್ಷಣದಲ್ಲಿ ವೈಫಲ್ಯ ಕಂಡಿತ್ತು. ಆದ್ರೆ ಇದೀಗ ಮತ್ತೆ ಚಂದ್ರಯಾನ 3 ಯೋಜನೆ ಮಾಡುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ.

ನಾವು ಚಂದ್ರಯಾನ 2 ಯೋಜನೆಯನ್ನು ಸಂಪೂರ್ಣಗೊಳಿಸಿದ್ದೇವೆ. ಆದ್ರೆ ಸಾಫ್ಟ್ ಲ್ಯಾಂಡಿಂಗ್ ಮಾತ್ರ ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ. ನಾವು ಸದ್ಯದಲ್ಲೇ ಇಂಟರ್‌ನೆಟ್ ಮೊಬೈಲ್ ಜಿಪಿಎಸ್ ಮಾಡುತ್ತೇವೆ. ಚಂದ್ರಯಾನ 2 ರಲ್ಲಿ ಲ್ಯಾಂಡಿಗ್ ವೇಳೆ ಸಮಸ್ಯೆಯಾಗಿತ್ತು. ನ್ಯಾವಿಗೇಷನ್ ಕಂಟ್ರೋಲ್ ಸಿಸ್ಟಮ್‌ ಹ್ಯಾಂಡಲ್ ಮಾಡಲು ಸಾಧ್ಯವಾಗಲಿಲ್ಲ ಎಂದರು.

ಚಂದ್ರಯಾನ 3 ಯೋಜನೆ: 2020 ರಲ್ಲಿ ನಮ್ಮ ಮುಖ್ಯ ಯೋಜನೆ ಚಂದ್ರಯಾನ 3. ಈ ಯೋಜನೆ ಸಹ ಚಂದ್ರಯಾನ 2ರಂತೆಯೇ ಇದೆ. ಚಂದ್ರಯಾನ 2ರಲ್ಲಿನ ಲ್ಯಾಂಡರ್ ಹಾಗೂ ರೋವರ್​ ಅನ್ನು ಚಂದ್ರಯಾನ 3 ರಲ್ಲೂ ಬಳಸುತ್ತಿದ್ದೇವೆ. ಈ ಬಾರಿ ರೋವರ್ ಹಾಗೂ ಲ್ಯಾಂಡರ್ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕೆ.ಶಿವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜ.26ಕ್ಕೆ ಗಗನಯಾನ ಮಿಷನ್ ಆರಂಭ: ಹೊಸ ವರ್ಷಕ್ಕೆ ಶುಭಾಷಯ ಕೋರಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ಸುದ್ದಿಗೋಷ್ಠಿಯಲ್ಲಿ 2020ರ ಇಸ್ರೋದ ಕಾರ್ಯಚಟುವಟಿಕೆಗಳ ವಿವರಣೆ ನೀಡಿದರು. ಜನವರಿ 26ರಂದು‌ ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆ ಗಗನಯಾನ ಮಿಷನ್ ಆರಂಭವಾಗಲಿದೆ. ಗಗನಯಾತ್ರಿಗಳನ್ನು ಸ್ಪೇಸ್​ಗೆ ಕಳುಹಿಸಲು ಪೂರಕ ತರಬೇತಿ ನೀಡಲಾಗುತ್ತಿದೆ. ತಮಿಳುನಾಡಿನ ತೂತುಕುಡಿಯಲ್ಲಿ ಇದ್ರ ಕಾರ್ಯ ಆರಂಭವಾಗಿದೆ. ರಷ್ಯಾದಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗುತ್ತದೆ. ನಾಲ್ವರು ಪುರುಷ ಯಾತ್ರಿಗಳಿಗೆ ಅಲ್ಲಿಯೇ ಎಲ್ಲಾ ಟೆಸ್ಟ್‌ಗಳನ್ನು ಮಾಡಿಸುತ್ತಿದ್ದೇವೆ. IAFನಿಂದ ಯಾತ್ರಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

Published On - 1:30 pm, Wed, 1 January 20

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?