AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?

ನಾಳೆ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Jun 04, 2022 | 3:56 PM

Share

ಬೆಂಗಳೂರು: ನಾಳೆ ಯುಪಿಎಸ್​ಸಿ (UPSC) ಪ್ರಿಲಿಮಿನರಿ ಪರೀಕ್ಷೆ (Preliminary Examination) ನಡೆಯುವ ಹಿನ್ನೆಲೆ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎಂದಿನಂತೆ ಭಾನುವಾರ 7 ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೊ ಸಂಚಾರಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಭಾನುವಾರ (ಜೂ.5)ರಂದು ನೇರಳೆ ಮತ್ತು ಹಸಿರು ಮೆಟ್ರೋ ಮಾರ್ಗದಲ್ಲಿ  ಬೆಳಗ್ಗೆ 6 ಗಂಟೆಗೆ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ. ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: UPSC Results 2021 Topper : ದೇಶಕ್ಕೆ ಪ್ರಥಮ ಸ್ಥಾನ ಪಡೆದ ಶ್ರುತಿ ಶರ್ಮಾ ಕುರಿತು ಇಲ್ಲಿದೆ ಮಾಹಿತಿ

2022ನೇ ಸಾಲಿನ ಐಎಎಸ್​​, ಐಪಿಎಸ್ ಸೇರಿದಂತೆ ಇನ್ನಿತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು ಮತ್ತು ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಪೂರ್ವಭಾವಿ ಪರೀಕ್ಷೆ ಜೂ.5ರಂದು  ನಡೆಯಲಿದ್ದು, ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ನೇಮಕಾತಿಯು ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆದು ನಂತರ ಮುಖ್ಯ ಪರೀಕ್ಷೆ ನಡೆಯಲಿದೆ. ಬಳಿಕ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: KCET Hall Ticket 2022: ವಿದ್ಯಾರ್ಥಿಗಳೇ ಗಮನಿಸಿ; ಸಿಇಟಿ ಪರೀಕ್ಷೆಯ ಹಾಲ್ ​ಟಿಕೆಟ್ ಬಿಡುಗಡೆ; ಡೌನ್​ಲೋಡ್​ ಮಾಡುವ ವಿಧಾನ ಇಲ್ಲಿದೆ

ಇದನ್ನೂ ಓದಿ: UPSC Exam: ಯುಪಿಎಸ್​ಸಿ ಪರೀಕ್ಷೆ ಕ್ಲಿಯರ್ ಮಾಡಲು ಇಲ್ಲಿವೆ ಟಿಪ್ಸ್..

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sat, 4 June 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ