AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?

ನಾಳೆ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Jun 04, 2022 | 3:56 PM

Share

ಬೆಂಗಳೂರು: ನಾಳೆ ಯುಪಿಎಸ್​ಸಿ (UPSC) ಪ್ರಿಲಿಮಿನರಿ ಪರೀಕ್ಷೆ (Preliminary Examination) ನಡೆಯುವ ಹಿನ್ನೆಲೆ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎಂದಿನಂತೆ ಭಾನುವಾರ 7 ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೊ ಸಂಚಾರಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಭಾನುವಾರ (ಜೂ.5)ರಂದು ನೇರಳೆ ಮತ್ತು ಹಸಿರು ಮೆಟ್ರೋ ಮಾರ್ಗದಲ್ಲಿ  ಬೆಳಗ್ಗೆ 6 ಗಂಟೆಗೆ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ. ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: UPSC Results 2021 Topper : ದೇಶಕ್ಕೆ ಪ್ರಥಮ ಸ್ಥಾನ ಪಡೆದ ಶ್ರುತಿ ಶರ್ಮಾ ಕುರಿತು ಇಲ್ಲಿದೆ ಮಾಹಿತಿ

2022ನೇ ಸಾಲಿನ ಐಎಎಸ್​​, ಐಪಿಎಸ್ ಸೇರಿದಂತೆ ಇನ್ನಿತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು ಮತ್ತು ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಪೂರ್ವಭಾವಿ ಪರೀಕ್ಷೆ ಜೂ.5ರಂದು  ನಡೆಯಲಿದ್ದು, ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ನೇಮಕಾತಿಯು ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆದು ನಂತರ ಮುಖ್ಯ ಪರೀಕ್ಷೆ ನಡೆಯಲಿದೆ. ಬಳಿಕ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: KCET Hall Ticket 2022: ವಿದ್ಯಾರ್ಥಿಗಳೇ ಗಮನಿಸಿ; ಸಿಇಟಿ ಪರೀಕ್ಷೆಯ ಹಾಲ್ ​ಟಿಕೆಟ್ ಬಿಡುಗಡೆ; ಡೌನ್​ಲೋಡ್​ ಮಾಡುವ ವಿಧಾನ ಇಲ್ಲಿದೆ

ಇದನ್ನೂ ಓದಿ: UPSC Exam: ಯುಪಿಎಸ್​ಸಿ ಪರೀಕ್ಷೆ ಕ್ಲಿಯರ್ ಮಾಡಲು ಇಲ್ಲಿವೆ ಟಿಪ್ಸ್..

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sat, 4 June 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!