AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?

ನಾಳೆ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ನಡೆಯುವ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ.

UPSC Exam: ಮೆಟ್ರೋ ಸಂಚಾರದಲ್ಲಿ ಬದಲಾವಣೆ, ಯಾವಾಗ ಆರಂಭವಾಗುತ್ತೆ ಗೊತ್ತಾ?
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Jun 04, 2022 | 3:56 PM

Share

ಬೆಂಗಳೂರು: ನಾಳೆ ಯುಪಿಎಸ್​ಸಿ (UPSC) ಪ್ರಿಲಿಮಿನರಿ ಪರೀಕ್ಷೆ (Preliminary Examination) ನಡೆಯುವ ಹಿನ್ನೆಲೆ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ಸೇವೆಗಳು ಆರಂಭಗೊಳ್ಳಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎಂದಿನಂತೆ ಭಾನುವಾರ 7 ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೊ ಸಂಚಾರಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಭಾನುವಾರ (ಜೂ.5)ರಂದು ನೇರಳೆ ಮತ್ತು ಹಸಿರು ಮೆಟ್ರೋ ಮಾರ್ಗದಲ್ಲಿ  ಬೆಳಗ್ಗೆ 6 ಗಂಟೆಗೆ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ. ಯುಪಿಎಸ್​ಸಿ ಅಭ್ಯರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: UPSC Results 2021 Topper : ದೇಶಕ್ಕೆ ಪ್ರಥಮ ಸ್ಥಾನ ಪಡೆದ ಶ್ರುತಿ ಶರ್ಮಾ ಕುರಿತು ಇಲ್ಲಿದೆ ಮಾಹಿತಿ

2022ನೇ ಸಾಲಿನ ಐಎಎಸ್​​, ಐಪಿಎಸ್ ಸೇರಿದಂತೆ ಇನ್ನಿತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು ಮತ್ತು ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಪೂರ್ವಭಾವಿ ಪರೀಕ್ಷೆ ಜೂ.5ರಂದು  ನಡೆಯಲಿದ್ದು, ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ನೇಮಕಾತಿಯು ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆದು ನಂತರ ಮುಖ್ಯ ಪರೀಕ್ಷೆ ನಡೆಯಲಿದೆ. ಬಳಿಕ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: KCET Hall Ticket 2022: ವಿದ್ಯಾರ್ಥಿಗಳೇ ಗಮನಿಸಿ; ಸಿಇಟಿ ಪರೀಕ್ಷೆಯ ಹಾಲ್ ​ಟಿಕೆಟ್ ಬಿಡುಗಡೆ; ಡೌನ್​ಲೋಡ್​ ಮಾಡುವ ವಿಧಾನ ಇಲ್ಲಿದೆ

ಇದನ್ನೂ ಓದಿ: UPSC Exam: ಯುಪಿಎಸ್​ಸಿ ಪರೀಕ್ಷೆ ಕ್ಲಿಯರ್ ಮಾಡಲು ಇಲ್ಲಿವೆ ಟಿಪ್ಸ್..

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Sat, 4 June 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!