AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

ಡಿಕೆ ಶಿವಕುಮಾರ್ ಅಸಮಾಧಾನ ಬೆನ್ನಲ್ಲೇ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಬದಲಾವಣೆ
ಡಿ.ಕೆ.ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on: Apr 03, 2024 | 8:38 PM

Share

ಬೆಂಗಳೂರು, ಮಾರ್ಚ್​ 03: ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿತ್ತು. ಆದರೆ ತಾವು ಕೊಟ್ಟಿದ್ದ ಪಟ್ಟಿಯಲ್ಲಿ ಬದಲಾವಣೆ ಆಗಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರಗೊಂಡಿದ್ದರು. ಹೀಗಾಗಿ ಇದೀಗ ಎಐಸಿಸಿ ಮತ್ತೆ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಿದ್ದು, ಹೊಸದಾಗಿ ಕೆಲವು ನಾಯಕರ ಹೆಸರನ್ನು ಸೇರಿಸಲಾಗಿದೆ. ಪ್ರಧಾನ ಕಾರ್ಯದರ್ಶಿ 138 ಇದ್ದಿದ್ದನ್ನು 140ಕ್ಕೆ ಹೆಚ್ಚಿಸಿ ಎಐಸಿಸಿ ಆದೇಶ ಹೊರಡಿಸಿದೆ.

ರಾಜಾಜಿನಗರದ ರಘುವೀರ್ ಗೌಡ ಬಿಟ್ಟು ಭವ್ಯಾ ನರಸಿಂಹಮೂರ್ತಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. B.R.ನಾಯ್ಡು, ಶಿವಕುಮಾರ್, ಸಂಜಯ್ ಜಾಗಿದಾರ್, ಸುಶುತ್ ಗೌಡ, ರಾಬರ್ಟ್ ದೊಡ್ಡಪುರ, ಅನಿಲ್ ಕುಮಾರ್​ಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಕೆಪಿಸಿಸಿ ನೂತನ ತಂಡ ರಚನೆ: 7 ಜಿಲ್ಲಾಧ್ಯಕ್ಷ, ರಾಜ್ಯ ಉಪಾಧ್ಯಕ್ಷರ ನೇಮಕ: ಇಲ್ಲಿದೆ ನೂತನ ಪದಾಧಿಕಾರಿಗಳ ಪಟ್ಟಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಇತ್ತೀಚೆಗೆ ಮಹತ್ವದ ಬದಲಾವಣೆ ಮಾಡಲಾಗಿತ್ತು. ಹಳೆಬರನ್ನು ಕೈಬಿಟ್ಟು ಹೊಸ-ಹೊಸ ಮುಖಗಳಿಗೆ ಕೆಪಿಸಿಸಿ ನೂತನ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಬಂದ್ರೆ ರಾಜ್ಯಾಧ್ಯಕ್ಷ ಬದಲಾವಣೆ: ಅಂತೆ-ಕಂತೆಗಳಿಗೆ ಉಸ್ತುವಾರಿ ಸ್ಪಷ್ಟನೆ

43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿತ್ತು. ಇದರ ಜೊತೆಗೆ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದರೆ, ಸಾಮಾಜಿಕ‌ ಜಾಲತಾಣ ಸಹ – ಮುಖ್ಯಸ್ಥರಾಗಿ ವಿನಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ಅವರನ್ನು ನೇಮಿಸಲಾಗಿತ್ತು. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ಅವರನ್ನ ನೇಮಕ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ