AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಡಿಸಿದ ಸೈಲೆನ್ಸರ್‌ಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದೆ, ಅಂತಹ ವಾಹನ ಮಾಲೀಕರ ವಿರುದ್ಧ ಕೈಗೊಂಡ ಕ್ರಮದ ವಿವರ ನೀಡಿ -ಹೈಕೋರ್ಟ್

ಮಸೀದಿಗಳಲ್ಲಿ ಕಡಿಮೆ ಡೆಸಿಬಲ್ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆಯೇ ಎಂಬ ಪ್ರಶ್ನೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಮುಂದೊಡ್ಡಿತ್ತು. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಅನುಮತಿ ನೀಡಲಾಗಿದ್ಯಾ? ಯಾವ ಕಾನೂನಿನಡಿ ವಕ್ಫ್ ಮಂಡಳಿ ಅನುಮತಿ‌ ನೀಡಿದೆ. ಈ ಬಗ್ಗೆಯೂ ಮಾಹಿತಿ ನೀಡಲು ಹೈಕೋರ್ಟ್ ಇದೇ ವೇಳೆ ಸೂಚಿಸಿತು.

ಮಾರ್ಪಡಿಸಿದ ಸೈಲೆನ್ಸರ್‌ಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದೆ, ಅಂತಹ ವಾಹನ ಮಾಲೀಕರ ವಿರುದ್ಧ ಕೈಗೊಂಡ ಕ್ರಮದ ವಿವರ ನೀಡಿ -ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on: Nov 16, 2021 | 1:28 PM

Share

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ, ಕಾರುಗಳಿಂದ ಶಬ್ದ ಮಾಲಿನ್ಯವಾಗುತ್ತಿದ್ದು, ಅದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಆದೇಶ ನೀಡಿದೆ. ಮಾರ್ಪಡಿಸಿದ ಸೈಲೆನ್ಸರ್‌ಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದೆ. ಅಂತಹ ವಾಹನಗಳ ವಿರುದ್ಧ ಅಭಿಯಾನ ನಡೆಸಬೇಕು. ಮಾಲೀಕರ ವಿರುದ್ಧ ಕೈಗೊಂಡ ಕ್ರಮದ ವಿವರ ನೀಡಬೇಕು ಎಂದು ವಿಭಾಗೀಯ ಪೀಠ ಸೂಚಿಸಿದೆ.

ಇದೇ ವೇಳೆ, ಶಬ್ದ ಮಾಲಿನ್ಯ ಉಲ್ಲಂಘಿಸುವ ನೈಟ್ ಕ್ಲಬ್​ಗಳ ವಿರುದ್ಧವೂ ಕ್ರಮಕೈಗೊಳ್ಳಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ನಿಯಮಾವಳಿ ಪ್ರಕಾರ ಸೀಮಿತ ಬಳಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಧ್ವನಿವರ್ಧಕ ಬಳಕೆಗೆ ಸೀಮಿತ ಅನುಮತಿ ನೀಡಬಹುದು. ಸಾರ್ವಜನಿಕ ಉತ್ಸವ, ಹಬ್ಬಗಳಿಗೆ ಅನುಮತಿ ನೀಡಬಹುದು. ವರ್ಷದ 15 ದಿನಗಳಷ್ಟೇ ಬಳಸಲು ಅನುಮತಿ ನೀಡಬಹುದು. ಈ ನಿಯಮಾವಳಿ ಉಲ್ಲಂಘಿಸದಂತೆ ಹೈಕೋರ್ಟ್ ತಾಕೀತು ಮಾಡಿದೆ.

ಇನ್ನು, ಮಸೀದಿಗಳಲ್ಲಿ ಕಡಿಮೆ ಡೆಸಿಬಲ್ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡಲಾಗಿದೆಯೇ ಎಂಬ ಪ್ರಶ್ನೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಮುಂದೊಡ್ಡಿತ್ತು. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಅನುಮತಿ ನೀಡಲಾಗಿದ್ಯಾ? ಯಾವ ಕಾನೂನಿನಡಿ ವಕ್ಫ್ ಮಂಡಳಿ ಅನುಮತಿ‌ ನೀಡಿದೆ. ಈ ಬಗ್ಗೆಯೂ ಮಾಹಿತಿ ನೀಡಲು ಹೈಕೋರ್ಟ್ ಇದೇ ವೇಳೆ ಸೂಚಿಸಿತು.

Also Read: ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

(changed silencer creating sound pollution take action against those vehicle owner orders high court)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್