AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಡಿವೈಎಸ್​​ಪಿ ರಮೇಶ್ ಪೊಲೀಸ್​ ಸಮವಸ್ತ್ರದಲ್ಲಿಯೇ ಭಜನೆಗೆ ಕುಳಿತರು!

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೋಟೆ ನಗರದ ಮನೆಯೊಂದರಲ್ಲಿ ಡಿವೈಎಸ್​​ಪಿ ರಮೇಶ್ ಭಜನೆ ಮಾಡಿದ್ದಾರೆ. ಭಜನೆ ಮಾಡಿರೋ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಡಿವೈಎಸ್​​ಪಿ ರಮೇಶ್ ಅವರ ಈ ನಡೆಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಚನ್ನಪಟ್ಟಣ ಡಿವೈಎಸ್​​ಪಿ ರಮೇಶ್ ಪೊಲೀಸ್​ ಸಮವಸ್ತ್ರದಲ್ಲಿಯೇ ಭಜನೆಗೆ ಕುಳಿತರು!
ಚನ್ನಪಟ್ಟಣ ಡಿವೈಎಸ್​​ಪಿ ರಮೇಶ್ ಪೊಲೀಸ್​ ಸಮವಸ್ತ್ರದಲ್ಲಿಯೇ ಭಜನೆಗೆ ಕುಳಿತರು!
TV9 Web
| Edited By: |

Updated on:Oct 29, 2021 | 11:32 AM

Share

ರಾಮನಗರ: ಅಪರಾಧ ಪ್ರಕರಣಗಳು ಹೆಚ್ಚಾದರೂ ಡಿವೈಎಸ್​​ಪಿ ರಮೇಶ್ ಕೆಎನ್ ಅವರಿಗೆ ಭಜನೆಯ ಚಿಂತೆ. ಯೂನಿಫಾರ್ಮ್ ನಲ್ಲಿಯೇ ಕುಳಿತು ಭಜನೆಯಲ್ಲಿ ಪಾಲ್ಗೊಂಡಿದ್ದಾರೆ ಚನ್ನಪಟ್ಟಣ ವಿಭಾಗದ ಡಿವೈಎಸ್​​ಪಿ ರಮೇಶ್. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕೋಟೆ ನಗರದ ಮನೆಯೊಂದರಲ್ಲಿ ಡಿವೈಎಸ್​​ಪಿ ರಮೇಶ್ ಭಜನೆ ಮಾಡಿದ್ದಾರೆ. ಭಜನೆ ಮಾಡಿರೋ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಡಿವೈಎಸ್​​ಪಿ ರಮೇಶ್ ಅವರ ಈ ನಡೆಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಪೊಲೀಸ್​ ಸಮವಸ್ತ್ರದಲ್ಲಿ ಕುಳಿತು ಭಜನೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ನೇರ ಪ್ರಶ್ನೆಯಾಗಿದೆ. ಇದೇ ವೇಳೆ ಭಜನೆಯಿಂದ ಎದ್ದು, ಮೊದಲು ಅಪರಾಧ ಪ್ರಕರಣಗಳನ್ನ ತಡೆಯುವ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಚನ್ನಪಟ್ಟಣ: ಪಿಎಸ್​ಐ ವರ್ಗಾವಣೆಗೆ ಠಾಣೆ ಮುಂದೆ ಪಟಾಕಿ ಸಿಡಿಸಿ‌, ಸಾರ್ವಜನಿಕರಿಂದ ಸಂಭ್ರಮಾಚರಣೆ ರಾಮನಗರ ‌ಜಿಲ್ಲೆ ಚನ್ನಪಟ್ಟಣ ‌ತಾಲೂಕಿನ‌ ಅಕ್ಕೂರು‌ ಠಾಣೆಯ ಪಿಎಸ್​ಐ ವರ್ಗಾವಣೆಗೆ ಠಾಣೆಯ ಮುಂದೆ ಪಟಾಕಿ ಸಿಡಿಸಿ‌ ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆ. ನಿನ್ನೆ ರಾತ್ರಿ ಠಾಣೆಯ ಮುಂದೆ ಪಟಾಕಿ‌ ಸಿಡಿಸಿದ ಗ್ರಾಮಸ್ಥರು ಆನಂದಗೊಂಡಿದ್ದಾರೆ. ಅಕ್ಕೂರು‌ ಠಾಣೆಯ ಪ್ರಭಾರ ಪಿಎಸ್​ಐ ಆಗಿದ್ದ ಸರಸ್ವತಿ ವರ್ಗವಾದ ಪೊಲೀಸ್​ ಅಧಿಕಾರಿ. ಅವರನ್ನು ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಿ ಜಿಲ್ಲಾ ಎಸ್​ಪಿ ಆದೇಶ ಮಾಡಿದ್ದರು. ಇದೀಗ ಸರಸ್ವತಿ ಸ್ಥಾನಕ್ಕೆ ಮಾಗಡಿ ಠಾಣೆ ಎಸ್​ಐ ಶ್ರೀಕಾಂತ್ ನೇಮಕವಾಗಿದ್ದಾರೆ.

ಪಿಎಸ್ಐ ಸರಸ್ವತಿ ವಿರುದ್ಧ ಆರೋಪಗಳು‌ ಕೇಳಿ ಬಂದ ಹಿನ್ನೆಲೆ ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಸರಸ್ವತಿ ರಾಮನಗರ ಗ್ರಾಮಾಂತರ ‌ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಆಗಿದ್ದರು. ಹೆಚ್ಚುವರಿಯಾಗಿ ಅಕ್ಕೂರು ಠಾಣೆಗೆ ಅವರನ್ನು ನೇಮಕ ಮಾಡಲಾಗಿತ್ತು.

Also Read: Channapatna toys: ಅಂಬಾನಿಯ ರಿಲಯನ್ಸ್ ಸಹಭಾಗಿ ಸಂಸ್ಥೆಯ ನೆರವು, ಚನ್ನಪಟ್ಟಣದ ಬೊಂಬೆಗಳು ಸಿಂಗಾಪೂರಕ್ಕೆ ರಫ್ತು

Bajarangi 2 Release: ಈ ಸಿನಿಮಾ ನೋಡಿ ನನಗೆ ಸ್ವಲ್ಪ ಟಚ್​ ಆಯ್ತು |Tv9 Kannada

(channapatna dysp ramesh kn performs bhajan sitting in police uniform)

Published On - 9:26 am, Fri, 29 October 21

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ