AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಸದಸ್ಯರ ನಡವಳಿಕೆಗೆ ಕಾರಣ ಅಧಿಕಾರಿಗಳ ಕರ್ತವ್ಯಲೋಪವಾ? ಸಚಿವ ಮಾಧುಸ್ವಾಮಿ ಹೇಳೋದೇನು?

ವಿಧಾನಪರಿಷತ್ ಸಭಾಪತಿ ಪೀಠದ ಬಳಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಅಧಿಕಾರಿಗಳ ಕರ್ತವ್ಯಲೋಪಕ್ಕೆ ಮಾತ್ರ ಸೀಮಿತವಾಗಿದೆ. ಪರಿಷತ್ ಸದಸ್ಯರ ನಡವಳಿಕೆ ಬಗ್ಗೆ ತನಿಖೆಗೆ ಸಭಾಪತಿ ಆದೇಶ ನೀಡಿಲ್ಲ ಎಂದು ಕಲಬುರಗಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಪರಿಷತ್ ಸದಸ್ಯರ ನಡವಳಿಕೆಗೆ ಕಾರಣ ಅಧಿಕಾರಿಗಳ ಕರ್ತವ್ಯಲೋಪವಾ? ಸಚಿವ ಮಾಧುಸ್ವಾಮಿ ಹೇಳೋದೇನು?
ಸಚಿವ ಮಾಧುಸ್ವಾಮಿ
shruti hegde
| Edited By: |

Updated on:Jan 05, 2021 | 6:10 PM

Share

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಪೀಠದ ಬಳಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ, ಇದು ಅಧಿಕಾರಿಗಳ ಕರ್ತವ್ಯಲೋಪಕ್ಕೆ ಮಾತ್ರ ಸೀಮಿತವಾಗಿದೆ. ಪರಿಷತ್ ಸದಸ್ಯರ ನಡವಳಿಕೆ ಬಗ್ಗೆ ತನಿಖೆಗೆ ಸಭಾಪತಿ ಆದೇಶ ನೀಡಿಲ್ಲ ಎಂದು ಕಲಬುರಗಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

‘ವಿಲೀನ ಹೆಸರಿನಲ್ಲಿ JDS ಇಬ್ಭಾಗ ಮಾಡಲು ಬಿಜೆಪಿ ತಂತ್ರ’ ಮಾಡಿದೆ ಎಂಬ ಹೆಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಸಂಬಂಧಿಸಿದಂತೆ, ಪರಿಷತ್‌ನಲ್ಲಿ ನಮಗೆ ಕುಮಾರಸ್ವಾಮಿಯೇ ಬೆಂಬಲಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡುತ್ತ, ಈ ರೀತಿಯ ಗದ್ದಲ ಗಲಾಟೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು. ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು. ಬೆಲ್ ನಂತರವೂ ಸಭಾಪತಿ ಬಾರದಿರುವ ಕಾರಣ ಉಪಸಭಾಪತಿಯವರನ್ನು ಕೂರಿಸಲಾಯಿತು. ಇದಾದ ನಂತರ ಅನಿರೀಕ್ಷಿತ ರೀತಿನಲ್ಲಿ ಗಲಾಟೆ ಗದ್ದಲ ಪ್ರಾರಂಭಗೊಂಡಿತು. ಈ ಕುರಿತು ನಡೆಯುತ್ತಿರುವ ತನಿಖೆ ಕೇವಲ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್​ನಲ್ಲಿ ನಡೆದ ಗಲಾಟೆ ನನ್ನ ಕೈ ಮೀರಿದ ಘಟನೆಗಳಾಗಿವೆ -ಸಭಾಪತಿ ನೋಟಿಸ್​ಗೆ ಪರಿಷತ್ ಕಾರ್ಯದರ್ಶಿ ಉತ್ತರ

Published On - 6:05 pm, Tue, 5 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ