AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ […]

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!
ಸಾಧು ಶ್ರೀನಾಥ್​
|

Updated on:Nov 30, 2019 | 10:57 AM

Share

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ.

ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನೆಲೆಸಿತ್ತು.

ಇದೀಗ ಅಲ್ಲಲ್ಲಿ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಚಳಿಗಾಲದಲ್ಲಿ ಮಳೆಯಾದ್ರೆ ಚಳಿ ಕೊರೆತ ಇನ್ನೂ ತೀವ್ರವಾದೀತು. ಆದ್ರೆ ಬೆಂಗಳೂರು ಮಂದಿ ವೀಕೆಂಡ್​ ಮೂಡ್​ನಲ್ಲಿದ್ದು, ಹ್ಯಾಪಿ ಸ್ನೇಕ್ ರೈನ್ಸ್​ ಅನ್ನುತ್ತಿದ್ದಾರೆ.

ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಇನ್ನೂ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ, ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Published On - 10:54 am, Sat, 30 November 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!