AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ […]

ತಮಿಳುನಾಡು ಕರಾವಳಿಯಲ್ಲಿ ‘ಸ್ನೇಕ್ ರೈನ್’ ಬೆಂಗಳೂರು ಗಢಗಢ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 10:57 AM

Share

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಇತರೆ ಭಾಗಗಳಾದ ಕಾಂಚಿಪುರಂ, ವೆಲ್ಲೂರಿನಲ್ಲಿಯೂ ಭಾರಿ ಮಳೆಯಾಗುತ್ತಿದೆ. ಪುದುಚೇರಿಯಲ್ಲೂ ಮಳೆ ಬೀಳುತ್ತಿದೆ. ಮಳೆಯಾಗುತ್ತಿರುವ ಹಲವು ಪ್ರದೇಶಗಳಲ್ಲಿ ಅಂಗಡಿಗಳು ಮುಳುಗಡೆಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ.

ಈ ಮಧ್ಯೆ, ಹಾವಿನ ಆಕಾರದಲ್ಲಿ ಚಕ್ರಸುಳಿಯಲ್ಲಿ ಮಳೆ ಚೆನ್ನೈನತ್ತ ಸುಳಿಯುತ್ತಿದೆ. ಹಾಗಾಗಿ ಇದು ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಚೆನ್ನೈನಲ್ಲಿ ಮಳೆಯಾದ್ರೆ ಬೆಂಗಳೂರಿನಲ್ಲಿಯೂ ಮಳೆ ಆಗ್ಲೇಬೇಕು. ಹಾಗಾಗಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನೆಲೆಸಿತ್ತು.

ಇದೀಗ ಅಲ್ಲಲ್ಲಿ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಚಳಿಗಾಲದಲ್ಲಿ ಮಳೆಯಾದ್ರೆ ಚಳಿ ಕೊರೆತ ಇನ್ನೂ ತೀವ್ರವಾದೀತು. ಆದ್ರೆ ಬೆಂಗಳೂರು ಮಂದಿ ವೀಕೆಂಡ್​ ಮೂಡ್​ನಲ್ಲಿದ್ದು, ಹ್ಯಾಪಿ ಸ್ನೇಕ್ ರೈನ್ಸ್​ ಅನ್ನುತ್ತಿದ್ದಾರೆ.

ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಇನ್ನೂ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ, ಕರಾವಳಿ ಭಾಗದಲ್ಲೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Published On - 10:54 am, Sat, 30 November 19

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ